Facebook Twitter WhatsApp Email Telegram Copy Link ವಿರಾಜಪೇಟೆ ಫೆ.19 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯು ಆಂದ್ರ ಪ್ರದೇಶದ ವಿಜಯವಾಡ ಆಂದ್ರ ಲಾಯಲ್ ಕಾಲೇಜಿನ ಸಹಯೋಗದಲ್ಲಿ ಫೆ.21ರಂದು ನಡೆಸುವ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯಲ್ಲಿ ಕೊಡವ ಭಾಷಾ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ.
*ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಯು.ಟಿ. ಖಾದರ್ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು*ಜುಲೈ 6, 2026
*ಪಾಲಿಬೆಟ್ಟ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ : ನೂತನ ಅಧ್ಯಕ್ಷರಾಗಿ ಸದಾ ಕುಶಾಲಪ್ಪ ಅಧಿಕಾರ ಸ್ವೀಕಾರ*ಜುಲೈ 5, 2026