Facebook Twitter WhatsApp Email Telegram Copy Link ವಿರಾಜಪೇಟೆ ಫೆ.19 NEWS DESK : ಕೇಂದ್ರ ಸಾಹಿತ್ಯ ಅಕಾಡೆಮಿಯು ಆಂದ್ರ ಪ್ರದೇಶದ ವಿಜಯವಾಡ ಆಂದ್ರ ಲಾಯಲ್ ಕಾಲೇಜಿನ ಸಹಯೋಗದಲ್ಲಿ ಫೆ.21ರಂದು ನಡೆಸುವ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆಯಲ್ಲಿ ಕೊಡವ ಭಾಷಾ ಕವಿಯಾಗಿ ಮುಲ್ಲೇಂಗಡ ಮಧೋಷ್ ಪೂವಯ್ಯ ಭಾಗವಹಿಸಲಿದ್ದಾರೆ.
*ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿ ಪ್ರವೇಶಾತಿ ಆರಂಭ*ಜುಲೈ 27, 2026