Facebook Twitter WhatsApp Email Telegram Copy Link ಮಡಿಕೇರಿ ಫೆ.19 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂತ ಕವಿ ಸರ್ವಜ್ಞ ಜಯಂತಿ ಮತ್ತು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವು ಫೆಬ್ರವರಿ, 20 ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
*ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜಿನಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿ ಪ್ರವೇಶಾತಿ ಆರಂಭ*ಜುಲೈ 27, 2026