Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಮುಳಿಯ ಸಂಸ್ಥೆಯಿಂದ ರಾಮಪರಿವಾರದ ಕಂಠಹಾರ ಬಿಡುಗಡೆ :  ರಾಮಯಣ ಕಾಲಘಟ್ಟದಲ್ಲಿ ಆಭರಣಗಳಿಗೆ ಮಹತ್ವವಿತ್ತು : ಅನಿಲ್ .ಹೆಚ್.ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಮುಳಿಯ ಸಂಸ್ಥೆಯಿಂದ ರಾಮಪರಿವಾರದ ಕಂಠಹಾರ ಬಿಡುಗಡೆ :  ರಾಮಯಣ ಕಾಲಘಟ್ಟದಲ್ಲಿ ಆಭರಣಗಳಿಗೆ ಮಹತ್ವವಿತ್ತು : ಅನಿಲ್ .ಹೆಚ್.ಟಿ*

ಫೆಬ್ರವರಿ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.26  NEWS DESK : ರಾಮಯಣ ಕಾಲಘಟ್ಟದಲ್ಲಿಯೇ ಆಭರಣಗಳಿಗೆ ಬಹಳ ಮಹತ್ವ ಇತ್ತು. ಇತಿಹಾಸದ ಧಾಮಿ೯ಕ ಘಟನಾವಳಿಗಳನ್ನು ಆಭರಣಗಳಲ್ಲಿ ಮೂಡಿಸುವ ಮೂಲಕ ಜನರ ಭಕ್ತಿಭಾವನೆಗೆ ಮತ್ತಷ್ಟು ಪ್ರೇರಣೆ ನೀಡಿದಂತಾಗುತ್ತದೆ ಎಂದು ಪತ್ರಕತ೯, ಅಯೋಧ್ಯೆ ಪುಸ್ತಕದ ಲೇಖಕ ಅನಿಲ್ ಹೆಚ್.ಟಿ. ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯಲ್ಲಿ ಮುಳಿಯ ಜ್ಯುವೆಲ್ಲರ್ಸ್ ವತಿಯಿಂದ ಕೃಷ್ಣವೇಣಿ ಮುಳಿಯ ವಿನ್ಯಾಸದಲ್ಲಿ ತಯಾರಾದ ಅಯೋಧ್ಯೆ ಶ್ರೀರಾಮಲಲ್ಲನ ಪರಿವಾರ ಚಿತ್ರವಿರುವ ಕಂಠಹಾರವನ್ನು (ಚೋಕರ್ ) ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿಮಾ೯ಣ ಆಗಬೇಕೆಂಬ ಭಾವನೆ ಪ್ರತೀಯೋವ೯ ಭಾರತೀಯನ ಅನೇಕ ದಶಕಗಳ ಕನಸಾಗಿತ್ತು. ಎಲ್ಲರ ನಿರೀಕ್ಷೆಗೂ ಮೀರಿ ಬಾಲರಾಮನ ಮೂತಿ೯ಯು ಕನ್ನಡದ ಕಲ್ಲಿನಲ್ಲಿಯೇ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಂದ ಅಪೂವ೯ವಾಗಿ ರೂಪು ತಳೆದಿದೆ. ಎಲ್ಲರಿಗೂ ಅವರದ್ದೇ ಆದ ದೇವರು, ದೇವಮಂದಿರಗಳಿದ್ದರೂ ಎಲ್ಲರಿಗೂ ಸೇರಿದ ದೈವಮಂದಿರವಾಗಿ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಕಂಗೊಳಿಸಿದೆ. ಈ ರಾಮಮಂದಿರ ಎಲ್ಲರ ಪಾಲಿಗೂ ಮನಸ್ಸಿನ ಮಂದಿರವಾಗಬೇಕು. ಪ್ರೀತಿಯ ಮಂದಿರವಾಗಬೇಕು. ಹಾಗೇ ಭಾರತದ ರಾಷ್ಟ್ರೀಯ ಮಂದಿರವಾಗಿ ಗಮನ ಸೆಳೆಯಬೇಕೆಂದು ಹಾರೈಸಿದರು.

ರಾಮಾಯಣ ಕಾಲದಲ್ಲಿಯೂ ಆಭರಣ ಮಹತ್ವದ ಪಾತ್ರ ವಹಿಸಿತ್ತು ಎಂದು ಸ್ಮರಿಸಿಕೊಂಡ ಅನಿಲ್, ಲಂಕೆಯ ಅಶೋಕ ವನದಲ್ಲಿ ಶ್ರೀರಾಮನ ನಿರೀಕ್ಷೆಯಲ್ಲಿದ್ದ ಸೀತಾಮಾತೆಯನ್ನು ಭೇಟಿಯಾದ ಹನುಮಂತನು ತಾನು ರಾಮನ ಬಂಟ ಎಂದು ಸಾಬೀತು ಪಡಿಸಲು ಸೀತೆಗೆ ರಾಮನ ವಿವಾಹದ ಉಂಗುರ ತೋರಿಸಿದ. ಹಾಗೇ ಸೀತೆಯನ್ನು ಭೇಟಿಯಾದ ಕುರುಹಿಗಾಗಿ ಹನುಮಂತನು ಆಕೆ ನೀಡಿದ್ದ ಚೂಡಾಮಣಿಯನ್ನು ಶ್ರೀರಾಮನ ಬಳಿಗೆ ತೆಗೆದುಕೊಂಡು ಹೋದ ಘಟನೆ ರಾಮಯಣದಲ್ಲಿ ದಾಖಲಾಗಿದೆ ಎಂದು ತಿಳಿಸಿದರು.

ಆಭರಣಗಳ ತಯಾರಿಕೆಯಲ್ಲಿ ಮುಳಿಯ ಜ್ಯುವೆಲ್ಲರ್ಸ್ ಗೆ ತನ್ನದೇ ಆದ 8 ದಶಕಗಳ ವೈಭವದ ಇತಿಹಾಸವಿದೆ. ಸದಾ ವಿನೂತನ ಪ್ರಯೋಗಗಳನ್ನು ಸ್ವಣಾ೯ಭರಣಗಳ ತಯಾರಿಕೆಯಲ್ಲಿ ಮುಳಿಯ ಸಂಸ್ಥೆಯವರು ಯಶಸ್ವಿಯಾಗಿ ಮಾಡುತ್ತಾ ಬಂದಿದ್ದಾರೆ. ವ್ಯವಹಾರಿಕತೆ ಜತೇ ಧಾಮಿ೯ಕ ಮನೋಭಾವನೆಯನ್ನು ಜನರಲ್ಲಿ ಮೂಡಿಸುವ ಪ್ರಯತ್ನ ಮುಳಿಯ ಸಂಸ್ಥೆಯವರಿಂದ ಆಗುತ್ತಲೇ ಇದೆ. ಇದು ಮಾದರಿಯಾದದ್ದು ಎಂದೂ ಅನಿಲ್ ಶ್ಲಾಘಿಸಿದರು.

ಮುಳಿಯ ಜ್ಯುವೆಲ್ಲರ್ಸ್ ಸಂಸ್ಥೆಯ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮಲಲ್ಲನಿಗೆ ತೊಡಿಸಿರುವ ಕಂಠಹಾರದಂತೆಯೇ ಭಕ್ತರು ಕೊರಳಲ್ಲಿ ಧರಿಸಿ ಕಂಗೊಳಿಸುವಂತೆ ಈ ಕಂಠಹಾರ ತಯಾರಿಸಲಾಗಿದೆ . ಆಭರಣ ರೂಪದಲ್ಲಿ ರಾಮಲಲ್ಲನನ್ನು ನೆನಪಿಸಿಕೊಳ್ಳುವ ಪ್ರಯತ್ನ ಇದಾಗಿದೆ. ಎಂದರಲ್ಲದೇ, ಶ್ರೀರಾಮಮಂದಿರ ಭವ್ಯವಾಗಿ ರೂಪುಗೊಂಡದ್ದನ್ನು ನೋಡುವ ಭಾಗ್ಯ ಈ ತಲೆಮಾರಿನದ್ದಾಗಿದೆ ಎಂದೂ ಅವರು ಹೆಮ್ಮೆ ವ್ಯಕ್ತಪಡಿಸಿದರು. ಮುಂದಿನ ಪೀಳಿಗೆಯ ಮಕ್ಕಳನ್ನು ನಾವು ಸೂಕ್ತ ಧಾಮಿ೯ಕ ಶಿಕ್ಷಣ ನೀಡುವ ಮೂಲಕ, ಭಾರತದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡುವ ಮೂಲಕವೂ ಉತ್ತಮ ಪ್ರಜೆಗಳಾಗಿ ಮಾಡುವಂತಾಗಬೇಕೆಂದು ಅಭಿಪ್ರಾಯಪಟ್ಟರು. ದಿನಕ್ಕೆ ಕನಿಷ್ಟ 10 ಪುಟಗಳನ್ನಾದರೂ ಧಾಮಿ೯ಕ ಸಂಬಂಧಿತ ಪುಸ್ತಕಗಳಲ್ಲಿ ಓದಿದರೆ ಪ್ರತಿಯೋವ೯ರ ಧಾಮಿ೯ಕ ಜ್ಞಾನ ಹೆಚ್ಚಳವಾಗುತ್ತದೆ ಎಂದೂ ಕೇಶವಪ್ರಸಾದ್ ಸಲಹೆ ನೀಡಿದರು.

ಮುಳಿಯ ಜ್ಯುವೆಲ್ಲರ್ಸ್ ನ ವ್ಯವಸ್ಥಾಪಕ ನಿದೇ೯ಶಕ ಕೖಷ್ಣ ನಾರಾಯಣ ಮುಳಿಯ ಮಾತನಾಡಿ, ಶ್ರೀರಾಮನ ನಡೆ ಮತ್ತು ಶ್ರೀಕೖಷ್ಣನ ನುಡಿ ಚಂದ ಎಂಬ ಮಾತಿನಂತೆ ಶ್ರೀರಾಮನ ಜೀವನ ಆದಶ೯ ಮತ್ತು ಭಗವದ್ಗೀತೆಯ ಕೃಷ್ಣೋಪದೇಶದ ನುಡಿಗಳನ್ನು ನಮ್ಮ ಜೀವನಕ್ಕೆ ಆದಶ೯ಪ್ರಾಯವಾಗಬೇಕೆಂದು ಕರೆ ನೀಡಿದರು. ಆಧುನಿಕ ಕಾಲಘಟ್ಟದಲ್ಲಿ ಪ್ರತೀಯೋವ೯ರಿಗೂ ಧಾಮಿ೯ಕ ಶಿಕ್ಷಣ ಮಹತ್ವದ್ದಾಗಬೇಕೆಂದು ಅವರು ಹೇಳಿದರು.

ಅನೇಕ ಮಕ್ಕಳು ಶ್ರೀರಾಮ, ಸೀತೆ, ಲಕ್ಷ್ಮಣ, ಹನುಮಂತನ ಪಾತ್ರ ಧರಿಸಿ ಕಾಯ೯ಕ್ರಮಕ್ಕೆ ಬಂದಿದ್ದರು. ಮುಳಿಯ ಸಂಸ್ಥೆಯ ಮಾರುಕಟ್ಟೆ ಪ್ರಮುಖ ಸಂಜೀವ್, ಮಡಿಕೇರಿ ಶಾಖೆಯ ಮುಖ್ಯಸ್ಥ ತೀತಿಮಾಡ ಸೋಮಣ್ಣ ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.