Facebook Twitter WhatsApp Email Telegram Copy Link ಮಡಿಕೇರಿ ಫೆ.29 NEWS DESK : ಪೊನ್ನಂಪೇಟೆಯಲ್ಲಿರುವ ವೃದ್ಧಾಶ್ರಮಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ವಯೋವೃದ್ಧರ ಸಮಸ್ಯೆಗಳನ್ನು ಆಲಿಸಿದರು. ಅಲ್ಲದೆ ಅಗತ್ಯ ಸಹಾಯ ನೀಡುವ ಭರವಸೆ ನೀಡಿದರು.
*ಕರ್ನಾಟಕ ಬಾರ್ ಕೌನ್ಸಿಲ್ ನೂತನ ಸದಸ್ಯರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕ ಪೊನ್ನಣ್ಣ ಭೇಟಿ*ಆಗಷ್ಟ್ 26, 2026