Facebook Twitter WhatsApp Email Telegram Copy Link ಮಡಿಕೇರಿ ಮಾ.16 NEWS DESK: ಮಡಿಕೇರಿ ನಗರದ ಮಹದೇವಪೇಟೆ ನಿವಾಸಿ ವಿ.ಸಿ.ನಾರಾಯಣ ಶೆಟ್ಟಿ ಅವರ ಪತ್ನಿ ವಿ.ಎನ್.ಭಾಗ್ಯಲಕ್ಷ್ಮಿ(79) ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026