Facebook Twitter WhatsApp Email Telegram Copy Link ಮಡಿಕೇರಿ ಮಾ.29 NEWS DESK : ವಿಶ್ವ ಕನ್ನಡ ಸಾಂಸ್ಕೃತಿಕ ಹಾಗೂ ಕಲಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಮಹಿಳಾ ಸಮಾವೇಶದಲ್ಲಿ ಮಡಿಕೇರಿಯ ವಿಂಗ್ಸ್ ಆಫ್ ಪ್ಯಾಶನ್ ಸಂಸ್ಥೆಯ ನೃತ್ಯ ಸಂಯೋಜಕಿ ಪ್ರೀತಾ ಕೃಷ್ಣ ಅವರಿಗೆ ಶಿವ ಶರಣೆ ನೀಲಾಂಬಿಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*ಜುಲೈ 7, 2026