Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*
  • *ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*
  • *ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*
  • *ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*
  • *ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*
  • *ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು*
  • *ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.31 ರಂದು ವಿರಾಜಪೇಟೆ, ನಾಪೋಕ್ಲು, ಕುಶಾಲನಗರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.31 ರಂದು ವಿರಾಜಪೇಟೆ, ನಾಪೋಕ್ಲು, ಕುಶಾಲನಗರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ*

ಮಾರ್ಚ್ 29, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.29  NEWS DESK : ಪ್ರತಿಷ್ಠೆಯ ಕಣವಾಗಿರುವ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್ ಪ್ರಚಾರ ಕಾರ್ಯವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಮಾ.31 ರಂದು ವಿರಾಜಪೇಟೆ, ನಾಪೋಕ್ಲು ಮತ್ತು ಕುಶಾಲನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ತಮ್ಮ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದಲ್ಲಿ ಬೆಳಿಗ್ಗೆ 10.30 ಗಂಟೆಗೆ, ನಾಪೋಕ್ಲು ಕೊಡವ ಸಮಾಜದಲ್ಲಿ ಮಧ್ಯಾಹ್ನ 1.30 ಕ್ಕೆ ಮತ್ತು ಕುಶಾಲನಗರದ ಕಾರು ನಿಲ್ದಾಣದಲ್ಲಿ ಸಂಜೆ 5 ಗಂಟೆಗೆ ಸಮಾವೇಶ ನಡೆಯಲಿದೆ ಎಂದು ಹೇಳಿದ್ದಾರೆ.
ಸಮಾವೇಶದಲ್ಲಿ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಭೋಸರಾಜು, ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರು ಹಾಗೂ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದ ಉಸ್ತುವಾರಿ ತನ್ವೀರ್ ಸೇಠ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ ಹಾಗೂ, ವೆಂಕಟೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಮಾಜಿ ಶಾಸಕರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಡಿಸಿಸಿ ಪದಾಧಿಕಾರಿಗಳು, ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಗೌಡ ಅವರಿಗೆ ಉತ್ತಮ ಜನಬೆಂಬಲ ದೊರೆಯುತ್ತಿದ್ದು, ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆದ್ದಂತೆ ಈ ಬಾರಿ ಲೋಕಸಭಾ ಕ್ಷೇತ್ರವನ್ನು ಕೂಡ ಗೆಲ್ಲುವುದಾಗಿ ಧರ್ಮಜ ಉತ್ತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಬ್ಬರು ಶಾಸಕರು ಕಾಂಗ್ರೆಸ್ಸಿಗರೇ ಆಗಿರುವುದರಿಂದ, ಸಂಸದರು ಕೂಡ ಕಾಂಗ್ರೆಸ್ಸಿಗರೇ ಆದರೆ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ಬಗ್ಗೆ ಜನರಿಗೂ ಅರಿವಿದ್ದು, ಅತ್ಯಧಿಕ ಮತಗಳ ಅಂತರದಿಂದ ಲಕ್ಷ್ಮಣ್ ಗೌಡ ಅವರು ಗೆಲುವು ಸಾಧಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.24 NEWS DESK : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ : ಏ.24 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 24, 2026

*ಹೋಂಸ್ಟೇ ಮಾಲೀಕರ ಸಭೆ ನಡೆಸಿದ ಪೊಲೀಸ್ ಇಲಾಖೆ : ಪ್ರವಾಸಿಗರ ಸುರಕ್ಷತೆಗೆ ಸೂಚನೆ*

ಏಪ್ರಿಲ್ 24, 2026

*ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ*

ಏಪ್ರಿಲ್ 24, 2026

*ಮಾಯಮುಡಿಯಲ್ಲಿ ಅಮ್ಮ ಕೊಡವರ “ಬಾನಂಡ ಕಪ್ ಕ್ರಿಕೆಟ್” ಹಬ್ಬ*

ಏಪ್ರಿಲ್ 24, 2026

*ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ನಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 24, 2026

*ವೀರಭದ್ರ ಹಾಗೂ ಸಪರಿವಾರ ದೇವರುಗಳ ದೇವಾಲಯ ಪ್ರತಿಷ್ಠಾ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವಿಧಿ, ವಿಧಾನಗಳೊಂದಿಗೆ ಶ್ರದ್ಧಾ,ಭಕ್ತಿಯಿಂದ ನೆರವೇರಿತು*

ಏಪ್ರಿಲ್ 24, 2026

*ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ*

ಏಪ್ರಿಲ್ 24, 2026

*ಕುಟ್ಟ ಹೋಂಸ್ಟೇ ಪ್ರಕರಣ ಎಚ್ಚರಿಕೆಯ ಗಂಟೆ : ಸೂಕ್ತ ನಿಯಮ ರೂಪಿಸಲು ಹೋಂಸ್ಟೇ ಅಸೋಸಿಯೇಷನ್ ಆಗ್ರಹ*

ಏಪ್ರಿಲ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.