Facebook Twitter WhatsApp Email Telegram Copy Link ಮಡಿಕೇರಿ ಏ.2 NEWS DESK : ನಾಗರಹೊಳೆ ಗದ್ದೆ ಹಾಡಿಯಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. 18 ವರ್ಷದ ಮೇಲ್ಪಟ್ಟ ಎಲ್ಲರೂ ಯಾವುದೇ ಆಮಿಷಗಳಿಗೆ ಒಳಗಾಗದೇ ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದರು.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026