Facebook Twitter WhatsApp Email Telegram Copy Link ಮಡಿಕೇರಿ ಏ.2 NEWS DESK : ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕುಶಾಲನಗರ ಪುರಸಭೆ ವತಿಯಿಂದ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಮತದಾರರರಿಗೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ರಂಗೋಲಿ ಸ್ಪರ್ಧೆ ನಡೆಯಿತು. ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಲಾಯಿತು.
*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*ಜುಲೈ 7, 2026