Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*
  • *ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*
  • *ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*
  • *ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*
  • *ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 
  • *ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*
  • *ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*
  • *ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*
  • *ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*
  • *ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹತಾಶೆಯಿಂದ ಹಾದಿ ತಪ್ಪಿಸುವ ಯತ್ನ : ಶಾಸಕರ ಹೇಳಿಕೆಗೆ ವಿರಾಜಪೇಟೆ ಬಿಜೆಪಿ ಆಕ್ಷೇಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹತಾಶೆಯಿಂದ ಹಾದಿ ತಪ್ಪಿಸುವ ಯತ್ನ : ಶಾಸಕರ ಹೇಳಿಕೆಗೆ ವಿರಾಜಪೇಟೆ ಬಿಜೆಪಿ ಆಕ್ಷೇಪ*

ಏಪ್ರಿಲ್ 7, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 NEWS DESK : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿಯನ್ನು ಎದುರಿಸುತ್ತಿದೆ. ಇದರಿಂದ ಹತಾಶೆಗೊಂಡಿರುವ ವಿರಾಜಪೇಟೆ ಕ್ಷೇತ್ರದ ಶಾಸಕರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಜನರ ಕೈಗೆ ಸಿಗುವುದಿಲ್ಲವೆಂದು ಹೇಳಿಕೆ ನೀಡುವ ಮೂಲಕ ಮತದಾರರ ಹಾದಿ ತಪ್ಪಿಸುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದಲ್ಲಿ ರಾಜಪ್ರಭುತ್ವ ಕಾಲ ಮುಗಿದು ಪ್ರಜಾಪ್ರಭುತ್ವ ಬಂದಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯದುವೀರ್ ಅವರು ಒಬ್ಬ ಸಾಮಾನ್ಯ ವ್ಯಕ್ತಿ ಮತ್ತು ಈಗ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಒಡೆಯರ್ ವಂಶಸ್ಥರಾಗಿ ಹಾಗೂ ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರ ಸಂಕಷ್ಟದ ಬದುಕನ್ನು ಬಹಳ ಹತ್ತಿರದಿಂದ ಬಲ್ಲವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ರಾಜವಂಶಸ್ಥರು ಅರಮನೆಯಲ್ಲಿದ್ದುಕೊಂಡೇ ಜನಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದ ಉದಾಹರಣೆಗಳು ಇತಿಹಾಸದ ಪುಟಗಳಲ್ಲಿದೆ. ರಾಜ್ಯದ ರೈತರು ಹಾಗೂ ಜನರಿಗಾಗಿ ತಮ್ಮ ಚಿನ್ನಾಭರಣಗಳನ್ನು ಅಡವಿಟ್ಟು ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ಜನರು ಇಂದಿಗೂ ಇದೆಲ್ಲವನ್ನು ಮರೆತಿಲ್ಲ, ಆದ್ದರಿಂದ ಯದುವೀರ್ ಅವರ ಗೆಲುವು ನಿಶ್ಚಿತವಾಗಿದ್ದು, ಇವರು ಸಂಸದರಾಗಿ ಜನಸಾಮಾನ್ಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲಿದ್ದಾರೆ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಪ್ರಗತಿ ಸಾಧಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರಾದ ನಾವು ಎದೆತಟ್ಟಿ ಹೇಳುತ್ತಿದ್ದೇವೆ “ರಾಜವಂಶಸ್ಥ ಯದುವೀರ್ ಅವರು ಅತಿ ಸುಲಭವಾಗಿ ಜನಸಾಮಾನ್ಯರಿಗೆ ಸಿಗಲಿದ್ದಾರೆ.” ಅವರ ಅನುಪಸ್ಥಿತಿಯ ಸಂದರ್ಭ ಕಾರ್ಯಕರ್ತರಾದ ನಾವು ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತೇವೆ, ಸಂಸದರೊಂದಿಗೆ ಸಂಪರ್ಕ ಸಾಧಿಸುತ್ತೇವೆ. ಇದೇ ಕಾರಣದಿಂದ ಮತ್ತು ವಿಶ್ವಾಸದಿಂದ ಜನ ಬಿಜೆಪಿಗೆ ಅತಿಹೆಚ್ಚು ಮತಗಳನ್ನು ನೀಡಿ ಗೆಲ್ಲಿಸಲಿದ್ದಾರೆ. ಇದನ್ನು ಅರಿತಿರುವ ಶಾಸಕರು ಕಾಂಗ್ರೆಸ್ ಅಭ್ಯರ್ಥಿಯ ಪರ ಮಾತನಾಡದೆ ಬಿಜೆಪಿ ಅಭ್ಯರ್ಥಿಯನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಯದುವೀರ್ ಅವರ ರಾಜವಂಶಸ್ಥ ಕುಟುಂಬ ಜಾತಿ, ಮತ ಬೇಧವಿಲ್ಲದೆ ಎಲ್ಲಾ ಧರ್ಮ, ಪಂಗಡದವರಿಗೂ ಸಹಾಯ ಮಾಡಿದೆ. ದಾನ ಧರ್ಮಗಳ ಮೂಲಕ ಹೊಸ ಜೀವನವನ್ನು ರೂಪಿಸಿಕೊಟ್ಟಿದೆ. ಮೈಸೂರು ಭಾಗದ ಜನ ಇಂದಿಗೂ ಒಡೆಯರ್ ಕುಟುಂಬದ ನೆರವನ್ನು ನೆನಪಿಸಿಕೊಳ್ಳುತ್ತಾರೆ. ಯದುವೀರ್ ಅವರ ಪರ ಎಲ್ಲರೂ ಮಾತನಾಡುತ್ತಿದ್ದಾರೆ. ಋಣ ತೀರಿಸುವ ಮತ್ತು ಮತ ನೀಡುವ ಭರವಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನ ಒಡೆಯರ್ ಕುಟುಂಬದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಕೊಡಗಿನ ಜನರಿಗೂ ಯದುವೀರ್ ಅವರ ಬಗ್ಗೆ ಅಪಾರ ಗೌರವವಿದೆ. ಇದೇ ಕಾರಣದಿಂದ ಸುಮಾರು 2ಲಕ್ಷ ಮತಗಳ ಅಂತರದಿಂದ ಮೈಸೂರು- ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ರಾಕೇಶ್ ದೇವಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಾಸಕರು ಬಿಜೆಪಿ ಅಭ್ಯರ್ಥಿಯ ಕುರಿತು ಕ್ಷುಲ್ಲಕ ಹೇಳಿಕೆ ನೀಡುವುದನ್ನು ಮೊದಲು ನಿಲ್ಲಿಸಿ ಕಾಂಗ್ರೆಸ್ ಅಭ್ಯರ್ಥಿ ಹೊಂದಿರುವ ಗುಣಲಕ್ಷಣಗಳನ್ನು ಗುಣಗಾನ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಿಂದ ಕೊಡವ ಲೆದರ್ ಬಾಲ್ ಕ್ರಿಕೆಟ್ ಲೀಗ್ ಮೂರನೇ ಆವೃತ್ತಿ ಆರಂಭ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಸುಂಟಿಕೊಪ್ಪದಲ್ಲಿ ಶಾಂತಿ ಸಭೆ : ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ದಿನೇಶ್‍ಕುಮಾರ್ ಕರೆ*

ಮಾರ್ಚ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.18 NEWS DESK : ಹಬ್ಬದ ದಿನದಂದು ಶಾಂತಿ, ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಕುಶಾಲನಗರ ವೃತ್ತ ನಿರೀಕ್ಷಕರಾದ…

*ಸೋಮವಾರಪೇಟೆ : ಕಾರ್ಮಿಕರಿಗೆ ಪೂರ್ವಭಾವಿ ಕಲಿಕಾ ತರಬೇತಿ ಕಾರ್ಯಾಗಾರ*

ಮಾರ್ಚ್ 18, 2026

*ಯಡೂರಿನಲ್ಲಿ ವೈಸಿಸಿ ಕ್ರಿಕೆಟ್ ಕಪ್ ಪಂದ್ಯಾವಳಿ : ಗರಗಂದೂರಿನ ದಳಪತಿ ಕ್ರಿಕೆಟರ್ಸ್ ತಂಡ ಚಾಂಪಿಯನ್*

ಮಾರ್ಚ್ 18, 2026

*ಕೂಡಿಗೆ ಪರೀಕ್ಷಾ ಕೇಂದ್ರದಲ್ಲಿ ಸುಗಮವಾಗಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆ* 

ಮಾರ್ಚ್ 18, 2026

*ಪ್ರಸಿದ್ಧ ಎಮ್ಮೆಮಾಡು ಉರೂಸ್ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ*

ಮಾರ್ಚ್ 18, 2026

*ಕೊಡಗು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ನವೀಕರಣ ಕಟ್ಟಡ ಉದ್ಘಾಟನೆ : ಗ್ರಾಹಕರ ಹಿತರಕ್ಷಿಸುವಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಲವು ಕ್ರಮ : ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ*

ಮಾರ್ಚ್ 18, 2026

*ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ” : ಡಾ.ಎಲ್.ಹನುಮಂತಯ್ಯ, ಕೆ.ಪಿ.ಬಾಲಸುಬ್ರಹ್ಮಣ್ಯ, ಎಂ.ಟಿ.ನಾಣಯ್ಯ, ರೇವತಿ ಪೂವಯ್ಯರಿಂದ ವಿಚಾರ ಮಂಡನೆ*

ಮಾರ್ಚ್ 18, 2026

*ಜಮೀನು ತೆರವು ಕಾರ್ಯಾಚರಣೆ : ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಮಸಗೋಡು ಗ್ರಾಮಸ್ಥರ ಅಸಮಾಧಾನ*

ಮಾರ್ಚ್ 18, 2026

*ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಶುರು: 8.65 ಲಕ್ಷ ವಿದ್ಯಾರ್ಥಿಗಳಿಗೆ ಅಗ್ನಿಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿ!*

ಮಾರ್ಚ್ 18, 2026

*ಕೊಡಗಿನಲ್ಲಿ ವನ್ಯಜೀವಿ ಉಪಟಳ : ಅರಣ್ಯ ಸಚಿವರಿಂದ ಮಹತ್ವದ ಸಭೆ : ಶಾಸಕದ್ವಯರು ಭಾಗಿ*

ಮಾರ್ಚ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.