Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳಾ ಸಬಲೀಕರಣ ಕಾರ್ಯಕ್ರಮ : ನಾನು ಕರ್ನಾಟಕದ ಮಹಿಳೆಯರ ಬೆಂಬಲಕ್ಕೆ ದೃಢವಾಗಿ ನಿಂತಿದ್ದೇನೆ : ತ್ರಿಶಿಖಾ ಕುಮಾರಿ ಒಡೆಯರ್*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಮಹಿಳಾ ಸಬಲೀಕರಣ ಕಾರ್ಯಕ್ರಮ : ನಾನು ಕರ್ನಾಟಕದ ಮಹಿಳೆಯರ ಬೆಂಬಲಕ್ಕೆ ದೃಢವಾಗಿ ನಿಂತಿದ್ದೇನೆ : ತ್ರಿಶಿಖಾ ಕುಮಾರಿ ಒಡೆಯರ್*

ಏಪ್ರಿಲ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಏ.21 NEWS DESK : ಮೈಸೂರಿನಲ್ಲಿ ನಡೆದ ಮಹಿಳಾ ಸಬಲೀಕರಣ ಮತ್ತು ವಾಣಿಜ್ಯೋದ್ಯಮ’ ಜಾಗೃತಿ ಕಾರ್ಯಕ್ರಮದಲ್ಲಿ ಮಹಾರಾಣಿ ತ್ರಿಶಿಖಾ ಕುಮಾರಿ ಒಡೆಯರ್ ಭಾಗವಹಿಸಿ ತಮ್ಮ ಬೆಂಬಲ ಸೂಚಿಸಿದರು. ಮಹಿಳೆಯರ ಬೆಳವಣಿಗೆ ಮತ್ತು ಸಮೃದ್ಧಿಗೆ ಅನುಕೂಲಕರ ವಾತಾವರಣ ಸೃಷ್ಟಿಸುವ ಬಗ್ಗೆ ಒತ್ತಿ ಹೇಳಿದ ಮಹಾರಾಣಿ “ನಾವು ಈ ಸಬಲೀಕರಣದ ಸಾಮೂಹಿಕ ಪ್ರಯಾಣವನ್ನು ಪ್ರಾರಂಭಿಸುತ್ತಿರುವಾಗ, ನಾನು ಕರ್ನಾಟಕದ ಮಹಿಳೆಯರ ಬೆಂಬಲಕ್ಕೆ ದೃಢವಾಗಿ ನಿಂತಿದ್ದೇನೆ. ಅವರಿಗೆ ಅಗತ್ಯವಾದ ಪರಿಕರಗಳು ಮತ್ತು ಜ್ಞಾನವನ್ನು ಒದಗಿಸುವ ಮೂಲಕ, ನಾವು ಆ ಸಮುದಾಯಗಳನ್ನು ಉನ್ನತೀಕರಿಸಿ ಅವರ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬಹುದು” ಎಂದರು. ‘ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆ’ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾತನಾಡಿದ ಮಹಾರಾಣಿ ತ್ರಿಶಿಖಾ ಕುಮಾರಿ ಒಡೆಯರ್ ಅವರು ಈ ಕಾರ್ಯಕ್ರಮವು ತರುವ ಪರಿವರ್ತಕ ಪರಿಣಾಮದ ಭರವಸೆಯ ಬಗ್ಗೆ ವಿವಿರಿಸಿದರು. “ಈ ಕಾರ್ಯಕ್ರಮವು ಮಹಿಳೆಯರಿಗೆ ಜ್ಞಾನವನ್ನು ನೀಡುವುದಲ್ಲದೆ, ಅವರಲ್ಲಿ ಆತ್ಮವಿಶ್ವಾಸ ಮತ್ತು ಕ್ಷಮತೆಯನ್ನು ತರುತ್ತದೆ. ಸರ್ಕಾರ- ಸಾರ್ವಜನಿಕ ಸಹಯೋಗದ ಪ್ರಯತ್ನಗಳ ಮೂಲಕ, ನಾವು ಎಲ್ಲರನ್ನೂ ಒಳಗೊಂಡ ಸಮಾಜವನ್ನು ಸೃಷ್ಟಿಸಿ, ಮಹಿಳೆಯರಿಗೆ ಅಭಿವೃದ್ಧಿ ಹೊಂದಲು ಅವಕಾಶ ಸೃಷ್ಟಿಸಬಹುದು ಎಂದು ಹೇಳಿದರು. CSIR-NIIST ನ ಹಿರಿಯ ವಿಜ್ಞಾನಿ ವೆಂಕಟೇಶ್ ತುಳಸಿರಾಮನ್, “ನಾವು ಆಧುನಿಕ ಪ್ರಪಂಚದ ಸಂಕೀರ್ಣತೆಗಳನ್ನು ಎದುರಿಸುತ್ತಿರುವಾಗ, ಮಹಿಳೆಯರನ್ನು ಸಬಲೀಕರಣಗೊಳಿಸುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರವನ್ನು ಅಲ್ಲಗೆಳೆಯಲಾಗುವುದಿಲ್ಲ. ಅತ್ಯಾಧುನಿಕ ಸಂಶೋಧನೆ ಮತ್ತು ನವೀನ ಪರಿಹಾರಗಳನ್ನು ಬಳಸಿಕೊಳ್ಳುವ ಮೂಲಕ ಮಹಿಳೆಯರು ಕೇವಲ ತಮ್ಮ ಉತ್ಪಾದಕತೆ ಮತ್ತು ಸ್ಪರ್ಧಾತ್ಮಕತೆಯನ್ನು ಮಾತ್ರ ಹೆಚ್ಚಿಸಿಕೊಳ್ಳದೇ, ತಮ್ಮ ಸಮುದಾಯಗಳಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಕೂಡ ಹೆಚ್ಚಿಸಬಹುದು” ಎಂದರು. ಸಣ್ಣ ಮತ್ತು ಮಧ್ಯಮ ಉದ್ಯಮಗಳು (ಎಸ್‌ಎಂಇ) ಮತ್ತು ಸರ್ಕಾರಿ ಉಪಕ್ರಮಗಳಲ್ಲಿನ ಸಲಹೆಗಾರ ಅಭಿಷೇಕ್ ಮಾತನಾಡಿ, “ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವುದು ಕೇವಲ ವ್ಯಾಪಾರವನ್ನು ಸೃಷ್ಟಿಸುವುದಕ್ಕಾಗಿಯಲ್ಲ ಇದು ನಾವೀನ್ಯತೆ ಮತ್ತು ಬೆಳವಣಿಗೆಯ ಪರಿಸರ ವ್ಯವಸ್ಥೆಗಳನ್ನು ಉತ್ತೇಜಿಸುವ ಕುರಿತಾಗಿದೆ. ಈ ಉಪಕ್ರಮಗಳ ಮೂಲಕ ಇಂದಿನ ಚಲನಶೀಲ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಮಹಿಳೆಯರಿಗೆ ಅಗತ್ಯವಾದ ಪರಿಕರಗಳು ಮತ್ತು ಜಾಲಗಳನ್ನು ನೀಡಿ, ಹಿಂದೆಂದೂ ಕಂಡಿರಿದ ಉದ್ಯಮಶೀಲತೆಯ ಸಂಸ್ಕೃತಿಯನ್ನು ಪೋಷಿಸಲಾಗುವುದು’ ಎಂದರು. ನಾಲ್ಕು ಜಿಲ್ಲೆಗಳ ಕೃಷಿ ವಲಯದ ವಿಶೇಷ ತಾಂತ್ರಿಕ ಅಧಿಕಾರಿ ಶುಭಾ ಪುಟ್ಟಸ್ವಾಮಿ ಮಾತನಾಡಿ, “ಈ ಕಾರ್ಯಕ್ರಮವು ಕೇವಲ ಜ್ಞಾನವನ್ನು ನೀಡುವುದಕ್ಕಾಗಿಲ್ಲ. ಇದು ಕೃಷಿಯಲ್ಲಿ ತೊಡಗಿಕೊಂಡ ಮಹಿಳೆಯರಲ್ಲಿ ಕ್ಷಮತೆ ಮತ್ತು ಚಾತುರ್ಯವನ್ನು ಬೆಳೆಸುವ ಕುರಿತಾಗಿದೆ. ಅವರಿಗೆ ಸರ್ಕಾರದ ಯೋಜನೆಗಳನ್ನು ಪರಿಚಯಿಸುವ ಮೂಲಕ ನಾವು ಅವರನ್ನು ಹವಾಮಾನ ವೈಪರೀತ್ಯದ ಸವಾಲುಗಳಿಗೆ ಸಶಕ್ತಗೊಳಿಸುತ್ತೇವೆ. ತನ್ಮೂಲಕ ಅವರು ಅವಕಾಶಗಳನ್ನು ಪಡೆದುಕೊಂಡು, ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬಾಗಲಿದ್ದಾರೆ” ಎಂದರು. ಹೆಸರಾಂತ ಸಾಮಾಜಿಕ ಉದ್ಯಮಿ ಮತ್ತು ನೆಕ್ಟರ್ ಫ್ರೆಶ್ ಮತ್ತು ನಮನ್ ಸಂಸ್ಥಾಪಕರಾದ ಛಾಯಾ ನಂಜಪ್ಪ ಅವರು ಮಾತನಾಡಿ “ನಮ್ಮ ಸಾಮೂಹಿಕ ದೃಷ್ಟಿಕೋನವು ಎಲ್ಲರ ಒಳಗೊಳ್ಳುವಿಕೆ ಮತ್ತು ಸಬಲೀಕರಣದಲ್ಲಿ ಬೇರೂರಿದೆ. ಈ ಉಪಕ್ರಮದ ಮೂಲಕ, ನಾವು ಮಹಿಳೆಯರು ಮತ್ತು ಸರ್ಕಾರದ ಯೋಜನೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವುದಲ್ಲದೆ, ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ. ಸಹಭಾಗಿತ್ವ ಮತ್ತು ಒಗ್ಗಟ್ಟಿನಿಂದ ಅಂಚಿನಲ್ಲಿರುವ ಸಮುದಾಯಗಳ ಧ್ವನಿಯನ್ನು ಆಲಿಸುವ ಮೂಲಕ, ನಾವು ಎಲ್ಲರಿಗೂ ಹೆಚ್ಚು ಸಮಾನ ಮತ್ತು ಸಮೃದ್ದ ಭವಿಷ್ಯಕ್ಕಾಗಿ ದಾರಿ ಮಾಡಿಕೊಡೋಣ” ಎಂದರು. “ಮಹಿಳಾ ಸಬಲೀಕರಣ ಮತ್ತು ಉದ್ಯಮಶೀಲತೆ” ಕಾರ್ಯಕ್ರಮದ ಈ ಅದ್ಭುತ ಯಶಸ್ಸು, ಮಹಿಳೆಯರು ಅಭಿವೃದ್ಧಿ ಹೊಂದಿ, ಘನತೆ ಮತ್ತು ಉದ್ದೇಶದಿಂದ ಮುನ್ನಡೆಯುವ ವಾತಾವರಣವನ್ನು ಬೆಳೆಸುವ ಮೈಸೂರಿನ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಆಯೋಜಕರು ಅಭಿಪ್ರಾಯಪಟ್ಟರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.