Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.14 ರಂದು ನೇರ ಸಂದರ್ಶನ*
  • *ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*
  • *ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*
  • *ಕರವೇ ಮಡಿಕೇರಿ ತಾಲ್ಲೂಕು ಸಾಮಾನ್ಯ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
  • *ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*
  • *ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
  • *ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ಯಾಷನ್ ಫ್ರೂಟ್‌ನ ಆರೋಗ್ಯಕರ ಪ್ರಯೋಜನಗಳು*
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

*ಪ್ಯಾಷನ್ ಫ್ರೂಟ್‌ನ ಆರೋಗ್ಯಕರ ಪ್ರಯೋಜನಗಳು*

ಏಪ್ರಿಲ್ 27, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಪ್ರಕೃತಿಯಲ್ಲಿ ವಿವಿಧ ಬಗೆಯ ಹಣ್ಣುಗಳು ಲಭ್ಯವಿದೆ. ಅವುಗಳಲ್ಲಿ ಕೆಲವು ಹಣ್ಣುಗಳು ವಿಶೇಷವಾದ ಔಷಧೀಯ ಗುಣ ಹಾಗೂ ಚಿಕಿತ್ಸಾ ಶಕ್ತಿಯನ್ನು ಪಡೆದುಕೊಂಡಿವೆ. ನಿಸರ್ಗದಲ್ಲಿ ಸಿಗುವ ಅಂತಹ ಅದ್ಭುತ ಹಣ್ಣುಗಳಲ್ಲಿ ಪ್ಯಾಷನ್ ಫ್ರೂಟ್ ಸಹ ಒಂದು. ಇದನ್ನು ಕೃಷ್ಣ ಫಲ ಎಂತಲೂ ಕರೆಯುತ್ತಾರೆ. ಇದು ಒಂದು ಬಗೆಯ ಬೆರ್ರಿ ಹಣ್ಣಿನ ಜಾತಿಗೆ ಸೇರಿದ್ದು.

ಅಧಿಕ ಬೀಜಗಳು, ಸಿಹಿ ಮತ್ತು ಹುಳಿಯ ರುಚಿ ಹಾಗೂ ಅದ್ಭುತ ಪರಿಮಳದಿಂದ ಕೂಡಿರುವ ಈ ಹಣ್ಣಿನಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿವಾರಿಸಬಹುದು. ಉಷ್ಣ ವಲಯದಲ್ಲಿ ಹೆಚ್ಚಾಗಿ ಬೆಳೆಯುವ ಈ ಹಣ್ಣಿನ ಬಳಕೆ ಮಾಡುವುದರಿಂದ ಕೆಲವು ಆರೋಗ್ಯ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಣದಲ್ಲಿ ಇಡಬಹುದು.

  • ಪ್ಯಾಷನ್ ಹಣ್ಣು/ ಕೃಷ್ಣ ಫಲವು ಕಡಿಮೆ ಪ್ರಮಾಣದ ಗ್ಲೈಸೆಮಿಕ್ (ಐಜಿ) ಸೂಚ್ಯಂಕವನ್ನು ಮತ್ತು ಅಧಿಕ ಪ್ರಮಾಣದ ನಾರಿನಂಶವನ್ನು (ಶೇ. 10.4) ಒಳಗೊಂಡಿರುತ್ತದೆ. ಮಧುಮೇಹಿಗಳಿಗೆ ಇನ್ಸುಲಿನ್ ಪ್ರಮಾಣವನ್ನು ಕಾಪಾಡಿಕೊಳ್ಳಲು ಅದ್ಭುತವಾದ ಹಣ್ಣು.
  • ಆಂಟಿ ಆಕ್ಸಿಡೆಂಟ್‍ಗಳು ನಮ್ಮ ಚರ್ಮಕ್ಕೆ ಉತ್ತಮ ಆರೈಕೆ ಮಾಡುವುದು. ಈ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್ ಸಿ, ರಿಬೋಫ್ಲಾವಿನ್ ಮತ್ತು ಕ್ಯಾರೋಟಿನ್ ನಂತಹ ಅನೇಕ ರೀತಿಯ ಆಂಟಿ ಆಕ್ಸಿಡೆಂಟ್‍ಗಳಿವೆ. ಈ ಉತ್ಕರ್ಷಣ ನಿರೋಧಕಗಳು ನಮ್ಮ ದೇಹದಲ್ಲಿ ಸ್ವತಂತ್ರ ರಾಡಿಕಲ್ ಉತ್ಪಾದನೆಯನ್ನು ಕಡಿಮೆ ಮಾಡುತ್ತದೆ. ಸ್ವತಂತ್ರ ರಾಡಿಕಲ್ಸ್‍ಗಳು ನಮ್ಮ ದೇಹದ ಕೋಶಗಳಿಂದ ಉಪ-ಉತ್ಪನ್ನವನ್ನಾಗಿ ಉತ್ಪತ್ತಿ ಮಾಡುತ್ತದೆ. ಇದು ಚರ್ಮವನ್ನು ವಯಸ್ಸಾದಂತೆ ಕಾಣುವಂತೆ ಮಾಡುತ್ತದೆ. ಪ್ಯಾಷನ್ ಹಣ್ಣಿನ ಔಷಧೀಯ ಗುಣವು ಇವುಗಳನ್ನು ನಿಯಂತ್ರಣದಲ್ಲಿ ಇಡುತ್ತದೆ. ಜೊತೆಗೆ ಚರ್ಮವನ್ನು ಆರೋಗ್ಯಕರವಾಗಿ ಹಾಗೂ ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.
  • ಪ್ಯಾಷನ್ ಹಣ್ಣಿನಲ್ಲಿ ಇರುವ ಲೋಳೆ ಮತ್ತು ರಸವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಪ್ಯಾಷನ್ ಹಣ್ಣಿನಲ್ಲಿ ವಿಟಮಿನ್ ಸಿ, ಬೀಟಾ- ಕ್ರಿಪ್ಟೋಕ್ಸಾಂಥಿನ್ ಮತ್ತು ಆಲ್ಪಾ ಕ್ಯಾರೋಟಿನ್ ಸಮೃದ್ಧವಾಗಿರುತ್ತದೆ. ಇವು ನಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವಂತಹ ಕಬ್ಬಿಣಾಂಶವಿದೆ. ಈ ಹಣ್ಣಿನ ಬಳಕೆಯನ್ನು ಗಣನೀಯವಾಗಿ ಬಳಸುವುದರಿಂದ ವಿವಿಧ ಸಮಸ್ಯೆಯಿಂದ ಮುಕ್ತರಾಗಬಹುದು.
  • ಕೃಷ್ಣ ಫಲದಲ್ಲಿ/ ಪ್ಯಾಷನ್ ಹಣ್ಣಿನಲ್ಲಿ ರಿಬೋಫ್ಲಾವಿನ್ (ವಿಟಮಿನ್ ಬಿ6) ಮತ್ತು ನಿಯಾಸಿನ್ (ವಿಟಮಿನ್ ಬಿ3) ಸಮೃದ್ಧವಾಗಿವೆ. ಇದು ದೇಹದಲ್ಲಿ ಥೈರಾಯ್ಡ್ ಚಟುವಟಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಯ ಗೋಡೆಯನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಕಾರ್ಯಗಳು ಸರಾಗವಾಗಿ ನಡೆಯುವಂತೆ ಮಾಡುವುದು. ಫೀನಾಲಿಕ್ ಸಂಯುಕ್ತಗಳು ಮತ್ತು ಆಲ್ಕಲಾಯ್ಡ್‍ಗಳು ಆತಂಕವನ್ನು ನಿವಾರಿಸಲು ಮತ್ತು ನಿದ್ರಾ ಹೀನತೆಯನ್ನು ತಡೆಯಲು ಸಹಾಯಮಾಡುತ್ತದೆ.
  • ಕೃಷ್ಣ ಫಲದಲ್ಲಿ ಮೆಗ್ನಿಸಿಯಮ್, ಕ್ಯಾಲ್ಸಿಯಮ್, ಕಬ್ಬಿಣ ಫಾಸ್ಪರಸ್, ಪೊಟ್ಯಾಸಿಯಮ್ ಮತ್ತು ಸೋಡಿಯಮ್ ನಂತಹ ಖನಿಜಗಳಿಂದ ಸಮೃದ್ಧವಾಗಿದೆ. ಇವು ಮೂಳೆಯ ಸಾಂದ್ರತೆಯನ್ನು ಕಾಪಾಡುತ್ತವೆ. ಮೂಳೆಯ ಚೇತರಿಕೆಗೆ ಸಹಾಯ ಮಾಡುತ್ತದೆ. ಹಣ್ಣಿನ ಬೀಜಗಳು ಅಧಿಕ ಪೋಷಕಾಂಶಗಳಿಂದ ಕೂಡಿರುತ್ತವೆ. ಇದನ್ನು ಕಚ್ಚಾ ರೂಪದಲ್ಲಿ, ಜ್ಯಾಮ್ ರೂಪದಲ್ಲಿ ಅಥವಾ ಇದರ ರಸದಿಂದ ಜ್ಯೂಸ್ ತಯಾರಿಸಿಕೊಂಡು ಸವಿಯಬಹುದು.
  • ಡೆಂಗಿ ಜ್ವರದಿಂದ ಬಳಲುತ್ತಿರುವ ರೋಗಿಗಳಿಗೆ ಪ್ಲೇಟ್ಲೆಟ್ ಹೆಚ್ಚಿಸಲು ಅತ್ಯಂತ ಸರಳ ಮನೆ ಮದ್ದು ಇದು. ಇನ್ನು, ವಿಟಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗೆಯೇ ಫೈಬರ್ ಅಂಶ ಹೃದಯದ ಆರೋಗ್ಯ ಕಾಪಾಡಲು ಉಪಕಾರಿ.
  • ಪ್ಯಾಷನ್ ಹಣ್ಣಿನಲ್ಲಿ ರಿಬೋಫ್ಲಾವಿನ್ (ವಿಟಮಿನ್ ಬಿ6) ಮತ್ತು ನಿಯಾಸಿನ್ (ವಿಟಮಿನ್ ಬಿ3) ಸಮೃದ್ಧವಾಗಿವೆ. ಇದು ದೇಹದಲ್ಲಿ ಥೈರಾಯ್ಡ್ ಚಟುವಟಿಕೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಯ ಗೋಡೆಯನ್ನು ಗಟ್ಟಿಯಾಗಿಸಲು ಸಹಾಯ ಮಾಡುತ್ತದೆ. ಜೊತೆಗೆ ಹೃದಯದ ಕಾರ್ಯಗಳು ಸರಾಗವಾಗಿ ನಡೆಯುವಂತೆ ಮಾಡುವುದು.
  • ಈ ಹಣ್ಣನ್ನು ತಿನ್ನುವುದರಿಂದ ಆತಂಕವನ್ನು ನಿವಾರಿಸಲು ಮತ್ತು ನಿದ್ರಾ ಹೀನತೆಯನ್ನು ತಡೆಯಲು, ರಕ್ತದೊತ್ತಡ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಣ್ಣು ಕಡಿಮೆ ಕೊಲೆಸ್ಟ್ರಾಲ್ ಮತ್ತು ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುವ ಕಾರಣ ಹೃದಯ ಸ್ನೇಹಿ ಹಣ್ಣು ಎಂದೂ ಕರೆಯಲಾಗುತ್ತದೆ. ಪ್ಯಾಶನ್ ಹಣ್ಣಿನಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಕಾರಣದಿಂದಾಗಿ ಹೃದ್ರೋಗದ ಅಪಾಯವು ಕಡಿಮೆಯಾಗುತ್ತದೆ.
  • ಈ ಹಣ್ಣಿನಲ್ಲಿರುವ ಸಮೃದ್ಧ ಪೋಷಕಾಂಶವು ದೇಹದ ತೂಕವನ್ನೂ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.14 ರಂದು ನೇರ ಸಂದರ್ಶನ*

ಆಗಷ್ಟ್ 10, 2026

*ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*

ಆಗಷ್ಟ್ 10, 2026

*ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*

ಆಗಷ್ಟ್ 10, 2026

*ಬಿಲ್ಲವ ಸಮಾಜದ ಆಟಿಡೊಂಜಿ ದಿನಾಚರಣೆ : ಸಮುದಾಯ ಭವನಕ್ಕೆ ಶಂಕುಸ್ಥಾಪನೆ*

ಆಗಷ್ಟ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು ಆ.10 NEWS DESK : ನಮ್ಮ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಮಕ್ಕಳಲ್ಲಿ…

*ಮಡಿಕೇರಿಯಲ್ಲಿ ಗಮನ ಸೆಳೆದ ಕಕ್ಕಡ ನಮ್ಮೆ*

ಆಗಷ್ಟ್ 10, 2026

*ಕರವೇ ಮಡಿಕೇರಿ ತಾಲ್ಲೂಕು ಸಾಮಾನ್ಯ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ*

ಆಗಷ್ಟ್ 10, 2026

*ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ*

ಆಗಷ್ಟ್ 10, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ*

ಆಗಷ್ಟ್ 10, 2026

*ಕೊಡಗು : ಕನ್ನಡ ನಾಡು-ನುಡಿ ಬಗ್ಗೆ ಅಭಿಮಾನವಿರಲಿ ; ಕಾಮಗಾರಿ ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಆಗಷ್ಟ್ 10, 2026

*ಪ್ರವಾಸಿಗರ ಮಿನಿ ಬಸ್ ಪಲ್ಟಿ : ಸೋಮವಾರಪೇಟೆ ಬಳಿ ಘಟನೆ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಗಾಂಧಿ ಸ್ಮಾರಕ ನಿರ್ಮಾಣ ಕಾರ್ಯ ಶೀಘ್ರ ಪೂರ್ಣಗೊಳಿಸಲು ಒತ್ತಾಯ : ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಕೊಡಗು ಜಿಲ್ಲಾ ಸರ್ವೋದಯ ಸಮಿತಿ*

ಆಗಷ್ಟ್ 10, 2026

*ಕಾರ್ಪೋರೇಟ್ ಸಂಸ್ಕೃತಿಗೆ ಉತ್ತೇಜನ : ಕಾರ್ಮಿಕ ಸಂಘಟನೆಗಳಿoದ ಪ್ರತಿಭಟನೆ*

ಆಗಷ್ಟ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.