Facebook Twitter WhatsApp Email Telegram Copy Link ನಾಪೋಕ್ಲು ಮೇ 2 NEWS DESK : ಚೇರಂಬಾಣೆಯ ಅರುಣ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮುಖ್ಯಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎ.ಟಿ.ಬಾಲಕೃಷ್ಣ ಅವರನ್ನು ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸನ್ಮಾನಿಸಿ, ಗೌರವ ಪೂರಕವಾಗಿ ಬೀಳ್ಕೊಟ್ಟರು. ವರದಿ : ದುಗ್ಗಳ ಸದಾನಂದ