Facebook Twitter WhatsApp Email Telegram Copy Link ಮಡಿಕೇರಿ ಮೇ 11 NEWS DESK : ಹುದಿಕೇರಿ ಟೀ ಎಸ್ಟೇಟ್ ಮತ್ತು ಕೆ ಕೆ ಆರ್ ಟೀ ಎಸ್ಟೇಟ್ ನಲ್ಲಿರುವ ಮಾರಿಯಮ್ಮ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
*ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣರಿಂದ ಆದೇಶ ಪತ್ರ ವಿತರಣೆ*ಜುಲೈ 10, 2026