Facebook Twitter WhatsApp Email Telegram Copy Link ಮಡಿಕೇರಿ ಮೇ 13 NEWS DESK : ವಿರಾಜಪೇಟೆ ತಾಲ್ಲೂಕು ಗೇಟಾಡಿ ಮಾಲ್ದಾರೆ ಗ್ರಾಮದಲ್ಲಿ “ಜೇನು ಕುರುಬ ಕಪ್” ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿ, ತಂಡಗಳಿಗೆ ಶುಭಹಾರೈಸಿದರು.
*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*ಮೇ 16, 2026