Facebook Twitter WhatsApp Email Telegram Copy Link ಮಡಿಕೇರಿ ಮೇ 13 NEWS DESK : ಮೂರ್ನಾಡುವಿನಲ್ಲಿ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ವೇಳೆ ವಿದ್ಯುತ್ ತಗುಲಿ ಮೃತಪಟ್ಟ ಆಸಿಫ್ ಎಂಬ ಯುವಕನ ಮನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
*ಯುಕೊದಿಂದ ಪುಣ್ಯಸ್ಮರಣೆ ಕಾರ್ಯಕ್ರಮ : ಪಂದ್ಯಂಡ ಬೆಳ್ಯಪ್ಪ ಅವರ ಬದುಕು ಇಂದಿನ ಪೀಳಿಗೆಗೆ ಆದರ್ಶಪ್ರಾಯವಾಗಲಿ*ಜುಲೈ 19, 2026