Facebook Twitter WhatsApp Email Telegram Copy Link ಮಡಿಕೇರಿ ಮೇ.14 NEWS DESK : ಕರ್ನಾಟಕ ಸರ್ಕಾರದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಮೇ 15 ರಂದು ಸೂರ್ಲಬ್ಬಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:.30 ಗಂಟೆಗೆ ಶಾಸಕ ಡಾ.ಮಂತರ್ ಗೌಡ ಅವರೊಂದಿಗೆ ಇತ್ತೀಚೆಗೆ ದಾರುಣವಾಗಿ ಹತ್ಯೆಯಾದ ಬಾಲಕಿ ಮೀನಾ ಮನೆಗೆ ಭೇಟಿ ನೀಡಲಿದ್ದಾರೆ.
*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*ಮಾರ್ಚ್ 24, 2026