Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*
  • *ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*
  • *ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*
  • *ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*
  • *ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*
  • *ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*
  • *ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ : ಶಾಸಕ ಪ್ರತಾಪ್ ಸಿಂಹ ನಾಯಕ್*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಅಭ್ಯರ್ಥಿಗಳ ಗೆಲುವಿಗೆ ಅವಿರತ ಶ್ರಮಿಸೋಣ : ಶಾಸಕ ಪ್ರತಾಪ್ ಸಿಂಹ ನಾಯಕ್*

ಮೇ 19, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಂಗಳೂರು ಮೇ 19 NEWS DESK : ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡುವ ಮೂಲಕ ಶ್ರಮಿಸಬೇಕು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಶಿಕ್ಷಕರ ಕ್ಷೇತ್ರದ ಸಂಚಾಲಕರು ಹಾಗೂ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಕರೆ ನೀಡಿದರು. ಇಲ್ಲಿನ ಅಸೈಗೋಳಿಯ ಬಂಟರ ಭವನದಲ್ಲಿ ಭಾನುವಾರ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಮತದಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪ್ರತಿಯೊಂದು ಚುನಾವಣೆಗೂ ಅದರದ್ದೇ ಆದ ಮಹತ್ವವಿದೆ,ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಡಾ.ಧನಂಜಯ ಸರ್ಜಿ ಅವರು, ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು ಸ್ಪರ್ಧಿಸಿದ್ದಾರೆ. ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿ ಮತದಾರರನ್ನು ನೇರವಾಗಿ ಸಂಪರ್ಕ ಮಾಡಬೇಕು. ಹಾಗಾಗಿ ಶಕ್ತಿ ಕೇಂದ್ರ ಮಹಾ ಶಕ್ತಿ ಕೇಂದ್ರದ ಪ್ರಮುಖರು ಚುರುಕಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ವಿಕಾಸ್, ಈ ಬಾರಿ ಹೆಚ್ಚು ನೋಂದಣಿ ಆಗಿದ್ದಾರೆ, ಒಬ್ಬ ಗಟನಾಯಕರು 20 ಮತದಾರರನ್ನು ತಲುಪಬೇಕು, ಮತದಾರರ ಫೋನ್ ನಂಬರನ್ನು ಪಡೆದು  ಮತ ಹಾಕುವ ವಿಧಾನವನ್ನು ತಿಳಿಸಿಕೊಟ್ಟು ಮೊದಲ ಪ್ರಾಶಸ್ತ್ಯದ ಮತವನ್ನು ನಮ್ಮ ಅಭ್ಯರ್ಥಿಗೆ ನೀಡುವಂತೆ ಮನವೊಲಿಸಬೇಕು ಎಂದರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ವೈದ್ಯಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ, ಇದೀಗ ರಾಜಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಸೇವೆ ಸಲ್ಲಿಸುವ ಸಂಕಲ್ಪ ನನ್ನದು. ಎಲ್ಲ ನೌಕರರು, ಪದವೀಧರರ ಸಮಸ್ಯೆಗಳ ಹರಿಹಾರಕ್ಕಾಗಿ ಸದಾ ತಮ್ಮೊಂದಿಗಿರುವೆ, ವಿದ್ಯಾವಂತ ಹಾಗೂ ಪ್ರಜ್ಞಾವಂತ ಪದವೀಧರ ಮತದಾರರು ತಮ್ಮ ಮತವನ್ನು ನನಗೆ ನೀಡುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಮಂಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕಂಪಲ ಮಾತನಾಡಿ, ಉದ್ಯೋಗ, ಉನ್ನತ ಶಿಕ್ಷಣ ಸೇರಿದಂತೆ ಬೇರೆ ಬೇರೆ ಕಾರಣಕ್ಕಾಗಿ ಪಟ್ಟಣ, ನಗರ ಪ್ರದೇಶದಲ್ಲಿರುವ ಪದವೀಧರ ಮತದಾರರನ್ನು ನಾವು ತಲುಪಬೇಕು, ದೊಡ್ಡ ಗೆಲುವಾಗಿ ಪರಿವರ್ತನೆ ಮಾಡಬೇಕು, ಪಕ್ಷವು ವಹಿಸಿದ ಹೊಣೆಗಾರಿಕೆಯನ್ನು ಕಾರ್ಯಕರ್ತರು ಸಮರ್ಥವಾಗಿ ನಿರ್ವಹಿಸುತ್ತಾರೆಂಬ ನಂಬಿಕೆ ಇದೆ ಎಂದರು. ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ್ರು, ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ಕ್ಯಾಪ್ಟನ್ ಬ್ರಿಜೇಶ್ ಚೌಟ , ಜಗದೀಶ್ ಆಳ್ವಾ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*‘ವಿಶ್ವ ಶ್ರವಣ ದಿನ’ ಪ್ರಯುಕ್ತ ಬೀದಿ ನಾಟಕದ ಮೂಲಕ ಜಾಗೃತಿ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಶ್ರೀ ಯೋಗಿ ನಾರಾಯಣ ಯತೀಂದ್ರರ ಜಯಂತಿ(ಕೈವಾರ ತಾತಯ್ಯ)*

ಮಾರ್ಚ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.03:-ಬಲಿಜ ಸಮಾಜದ ವಿದ್ಯಾರ್ಥಿಗಳ ಉದ್ಯೋಗದ ಅನುಕೂಲಕ್ಕಾಗಿ 2ಎ ಹಿಂದುಳಿದ ವರ್ಗದ ಮೀಸಲಾತಿ ನೀಡುವಂತಾಗಬೇಕು ಎಂದು ಯೋಗಿ…

*ಸಂಸದರಿಂದ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ*

ಮಾರ್ಚ್ 3, 2026

*ಗ್ಯಾರಂಟಿ ಯೋಜನೆಗಳ ತಾಲ್ಲೂಕು ಸಮಿತಿ ಸಭೆ*

ಮಾರ್ಚ್ 3, 2026

*ಪ್ರೌಢಶಾಲಾ ಶಿಕ್ಷಕರಿಗೆ ಗಣತಿ ಕಾರ್ಯದಿಂದ ವಿನಾಯಿತಿ ಕೋರಿ ಕೊಡಗು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು*

ಮಾರ್ಚ್ 3, 2026

*ಸಂಕಷ್ಟದಲ್ಲಿದ್ದ ಕನ್ನಡಿಗರಿಗೆ ಕುಮಾರಸ್ವಾಮಿ-ಸಿದ್ದರಾಮಯ್ಯ ಸಾಥ್: ಮೂರು ದಿನಗಳ ಬಳಿಕ ಬೆಂಗಳೂರಿನಲ್ಲಿ ನೆಮ್ಮದಿಯ ನಿಟ್ಟುಸಿರು ಬಿಟ್ಟ ಪ್ರಯಾಣಿಕರು*

ಮಾರ್ಚ್ 3, 2026

*ಹಳೆಯ ಮೀಸಲಾತಿ ನಿಯಮಗಳಂತೆ 56 ಸಾವಿರ ಹುದ್ದೆಗಳ ನೇಮಕಾತಿಗೆ ನಿರ್ಧರಿಸಿರುವುದು ಸ್ವಾಗತಾರ್ಹ*

ಮಾರ್ಚ್ 3, 2026

*ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*

ಮಾರ್ಚ್ 3, 2026

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.