Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಓಂಕಾಳು ಬಳಕೆಯಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳು*
ಇತ್ತೀಚಿನ ಸುದ್ದಿಗಳು

*ಓಂಕಾಳು ಬಳಕೆಯಿಂದಾಗುವ ಅದ್ಭುತ ಆರೋಗ್ಯ ಪ್ರಯೋಜನಗಳು*

May 20, 20243 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಓಂ ಕಾಳನ್ನು ಅಡುಗೆಗೆ ಸಾಮಾನ್ಯವಾಗಿ ಉಪಯೋಗಿಸುತ್ತಲೇ ಇರುತ್ತೇವೆ. ಆದರೆ, ಈ ಓಂ ಕಾಳನ್ನು ಸೇವಿಸುವುದರಿಂದ ಹತ್ತು ಹಲವು ಆರೋಗ್ಯಕಾರಿ ಲಾಭಗಳಿದೆ. ಸಾಕಷ್ಟು ಮಂದಿ ಹೊಟ್ಟೆ, ಕರುಳು ಹಾಗೂ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಅಂಗಾಂಗಗಳಲ್ಲಿ ಹುಣ್ಣುಗಳಿಂದ ಬಳಲುತ್ತಿರುತ್ತಾರೆ, ಈ ಹುಣ್ಣುಗಳಿಂದ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿರುತ್ತಾರೆ, ಇದಕ್ಕಾಗಿ ಹಲವು ಔಷಧಗಳ ಮೊರೆ ಹೋಗಿರುತ್ತಾರೆ. ಆದರೆ, ಓಂ ಕಾಳುಗಳು ಇಂತಹ ಹುಣ್ಣುಗಳನ್ನು ವಾಸಿಮಾಡಲು ಪರಿಣಾಮಕಾರಿಯಾಗಿದೆ ಎಂದರೆ ಆಶ್ಚರ್ಯವಾಗಬಹುದು.

ಓಂ ಕಾಳುಗಳು ಅಸಿಡಿಟಿ, ಗ್ಯಾಸ್ ಸಮಸ್ಯೆ, ಜೀರ್ಣಕ್ರಿಯೆಯ ವಿಳಂಬವಾಗುವ ತೊಂದರೆಗಳನ್ನು ಸರಿಪಡಿಸುತ್ತದೆ. ಜೀರ್ಣಕ್ರಿಯೆಯ ತೊಂದರೆಗಳನ್ನು ಸರಿಮಾಡಿಕೊಳ್ಳಲು ಅರ್ಧ ಚಮಚದಷ್ಟು ಓಂಕಾಳು ಗಳನ್ನು ಜಗಿದು ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ಕುಡಿಯಬಹುದು.

ಕಾಳುಗಳು ತೈವನ್ ಎಂಬ ಅಂಶವನ್ನು ಒಳಗೊಂಡಿದೆ. ಈ ಅಂಶವು ಕೀಟಾಣುಗಳ ಹಾಗೂ ಶಿಲಿಂಧ್ರಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೊಂದಿದೆ. ಹಲವಾರು ಚರ್ಮ ಸಮಸ್ಯೆಗಳು ಶಿಲಿಂಧ್ರದ ಮುಖಾಂತರ  ಬರಬಹುದು. ಇಂತಹ ಸಮಸ್ಯೆಗಳಿಗೆ ಕೇವಲ ನಿಮಿಷಗಳಲ್ಲಿ ಓಂಕಾಳು ಗಳನ್ನು ಬಳಸಿ ಪರಿಹಾರ ಕಂಡುಕೊಳ್ಳಬಹುದು.

ಕೆಲವು ಓಂ ಕಾಳುಗಳನ್ನು ತೆಗೆದುಕೊಂಡು ಕುಟ್ಟಿ ಪುಡಿ ಮಾಡಿ ಅವುಗಳನ್ನು ನಿಮ್ಮ ಚರ್ಮ ಸಮಸ್ಯೆ ಇರುವ ಜಾಗಕ್ಕೆ ನೇರವಾಗಿ ಹಚ್ಚಬಹುದು. ಮೊಡವೆ ಅಥವಾ ಕಲೆಗಳು ತಮ್ಮ ಬಣ್ಣವನ್ನು ಕಳೆದುಕೊಳ್ಳಬೇಕು ಎಂದಿದ್ದರೆ ಓಂ ಕಾಳುಗಳ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ನಂತೆ ತಯಾರಿಸಿ. ಇದನ್ನು ಮೊಡವೆಗಳು ಇರುವ ಜಾಗಕ್ಕೆ ಹಚ್ಚಿ 15 ನಿಮಿಷದ ವರೆಗೆ ಹಾಗೆ ಬಿಟ್ಟು ನಂತರ ತೊಳೆದುಕೊಳ್ಳಿ.

ಹೊಟ್ಟೆಯ ತಳಮಳ ಅಥವಾ ಹೊಟ್ಟೆಯ ನೋವುಗಳು ನಮ್ಮ ಆಹಾರ ಸರಿಯಾಗಿ ಜೀರ್ಣವಾಗದೇ ಇದ್ದಾಗ ಸಂಭವಿಸಬಹುದು. ಇಂತಹ ಸಮಯದಲ್ಲಿ ನಿಮಗೆ ಓಂ ಕಾಳುಗಳು ಸಹಾಯ ಮಾಡುತ್ತದೆ. ಜೀರ್ಣವಾಗದ ಆಹಾರವು ಮಲವಿಸರ್ಜನೆಯ ಮೂಲಕ ದೇಹದಿಂದ ಹೊರ ಹೋಗದಿದ್ದಾಗ ಕೂಡ ಹೊಟ್ಟೆಯ ಸಮಸ್ಯೆಗಳು ಬರಬಹುದು. ಓಂ ಕಾಳುಗಳನ್ನು ಜಗಿದು ತಿನ್ನುವುದರ ಮುಖಾಂತರ ಈ ತೊಂದರೆಯಿಂದ ಹೊರಬರಬಹುದು. ಓಂ ಕಾಳುಗಳನ್ನು ಕುಟ್ಟಿ ಪುಡಿಮಾಡಿ ನೀರಿನೊಂದಿಗೆ ಬೆರೆಸಿ ಸೇವಿಸುವುದರಿಂದ ಗರ್ಭಿಣಿ ಮಹಿಳೆಯರಿಗೆ ಉಂಟಾಗುವ ಸಮಸ್ಯೆಗಳು ಹಾಗೂ ಸಾಮಾನ್ಯ ಮಹಿಳೆಯರಲ್ಲಿ ಉಂಟಾಗುವ ಋತುಚಕ್ರದ ಏರುಪೇರುಗಳನ್ನು ಸರಿ ಮಾಡಿಕೊಳ್ಳಬಹುದು. ಓಂ ಕಾಳುಗಳನ್ನು ಸ್ವಲ್ಪ ಹುರಿದು ನಂತರ ನೀರಿಗೆ ಹಾಕಿ ಕುದಿಸಿ ಆ ನೀರನ್ನು ಸೋಸಿ ಕುಡಿಯಬಹುದು.

ಓಂಕಾಳು ಗಳಲ್ಲಿ ಹೆಚ್ಚಿನ ನಾರಿನಂಶ ಇರುವುದರಿಂದ ದೇಹದಲ್ಲಿ ಅನಗತ್ಯವಾಗಿ ಶೇಖರಣೆಯಾಗಿರುವ ಕೊಬ್ಬನ್ನು ಕೂಡ ತೆಗೆಯಲು ಸಹಾಯ ಮಾಡುತ್ತದೆ. ಆರ್ಥ್ರೈಟಿಸ್ ನಿಂದ ಉಂಟಾದ ಮೂಳೆಗಳ ಬಳಿ ಇರುವ ಕೆಂಪು ಕಲೆಗಳು ಹಾಗೂ ನೋವನ್ನು ಇದು ಹೋಗಲಾಡಿಸುತ್ತದೆ. ಓಂ ಕಾಳುಗಳಲ್ಲಿ ಉರಿಯೂತ ಗಳನ್ನು ಶಮನ ಮಾಡುವ ಗುಣಗಳಿವೆ. ಆರ್ಥ್ರೈಟಿಸ್ ನಿಂದ ಉಂಟಾಗಿರುವ ಮೂಳೆಗಳ ಊತವನ್ನು ಕಡಿಮೆ ಮಾಡಲು ಸಹ ಇದು ಸಹಾಯ ಮಾಡುತ್ತದೆ.

ಓಂ ಕಾಳುಗಳನ್ನು ನಿಂಬೆಯ ರಸದಲ್ಲಿ ನೆನೆಸಿ ಇದಕ್ಕೆ ಕಪ್ಪು ಉಪ್ಪನ್ನು ಬೆರೆಸಿ ಸೂರ್ಯನ ಕಿರಣಗಳ ಕೆಳಗೆ ಒಣಗಿಸಿದಾಗ ನಂತರದ ದಿನಗಳಲ್ಲಿ ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸಲು ಇವುಗಳನ್ನು ಬಳಸಿಕೊಳ್ಳಬಹುದು. ಅಡುಗೆ ಮನೆಯಲ್ಲಿ ಬಹಳ ಸುಲಭವಾಗಿ ಕಾಳುಗಳನ್ನು ಉಪಯೋಗಿಸುವ ವಿಧವೆಂದರೆ ನಿಮ್ಮ ಟೀ ಜೊತೆಗೆ ಓಂ ಕಾಳುಗಳನ್ನು ಬೇಯಿಸಿ ಕುಡಿಯಬಹುದು.

ಜೀರಿಗೆಯೊಂದಿಗೆ ಈ ಕಾಳನ್ನು ಹುರಿದು ನೀರಿನಲ್ಲಿ ಬೇಯಿಸಿ ಸೋಸಿ, ಅದಕ್ಕೆ ಸಕ್ಕರೆ ಬೆರೆಸಿ ಕುಡಿದರೆ ನೈಸರ್ಗಿಕವಾಗಿಯೇ ಅಸಿಡಿಟಿ ಕಡಿಮೆಯಾಗುತ್ತದೆ.

ಓಂ ಕಾಳು ನಮ್ಮ ದೇಹದ ಜೀರ್ಣಕಾರಿ ಅಂಗಗಳಾದ ಹೊಟ್ಟೆ, ಕರುಳು ಮತ್ತು ಹುಣ್ಣಿನಂತಹ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಓಂ ಕಾಳು ಹೆಚ್ಚಾಗಿ ಆಮ್ಲೀಯತೆ, ಗ್ಯಾಸ್ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತವೆ. ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ನೀವು ಅರ್ಧ ಟೀ ಚಮಚ ಓಂ ಕಾಳು ಜಗಿದು ರಸ ನುಂಗಬೇಕು ಅಥವಾ ನೀರಿನೊಂದಿಗೆ ಈ ಕಾಳನ್ನು ಕುದಿಸಿ ಕೂಡ ಕುಡಿಯಬಹುದು.

ಒತ್ತಡ ಹಾಗೂ ಆಹಾರ ಕ್ರಮಗಳಿಂದ ಬಹಳ ಚಿಕ್ಕ ವಯಸ್ಸಿಗೆ ಬಿಳಿಕೂದಲು ಆರಂಭವಾಗುತ್ತದೆ. ಇಂತಹ ಸಮಸ್ಯೆಗೆ ಹಾಗೂ ಕೂದಲು ಉದುರುವ ಸಮಸ್ಯೆಗೆ ಓಂ ಕಾಳುಗಳನ್ನು ಬಳಸಿಕೊಳ್ಳಬಹುದು.

ಬಿಳಿ ಕೂದಲನ್ನು ಹೋಗಲಾಡಿಸಬೇಕು ಎಂದುಕೊಂಡಿದ್ದರೆ ಎರಡು ಚಮಚದಷ್ಟು ಓಂ ಕಾಳುಗಳನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿ ಬೆಳಿಗ್ಗೆ ನೀರನ್ನು ಸೋಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿ.

ಓಂ ಕಾಳಿನಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಇದು ಆಹಾರದ ಪರಿಮಳ ಮತ್ತು ರುಚಿಯನ್ನು ಹೆಚ್ಚಿಸುತ್ತದೆ. ನೀವು ಓಂ ಕಾಳನ್ನು ಹಲವು ವಿಧಗಳಲ್ಲಿ ಬಳಸಬಹುದು. ದಾಲ್, ಕರಿ ಅಥವಾ ಸಾಂಬಾರು ಮಾಡುವಾಗ ನೀವು ಓಂ ಕಾಳಿನ ಪುಡಿಯನ್ನು ಬಳಸಬಹುದು. ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ಜೀರಿಗೆ ಬದಲು ಓಂ ಕಾಳು ಬಳಸಬಹುದು. ಇದನ್ನು ಮೌತ್ ಫ್ರೆಶ್ನರ್ ಆಗಿ ಕೂಡ ಬಳಸಬಹುದಾಗಿದೆ. ಗರ್ಭಾವಸ್ಥೆ ಸಮಯದಲ್ಲಿ ಓಮು ಕಾಳಿನ ಸೇವನೆ ರಕ್ತಶುದ್ಧೀಕರಣಗೊಳಿಸಿ, ದೇಹದಲ್ಲಿ ರಕ್ತ ಸಂಚಲನ ಹೆಚ್ಚಿಸುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡವ ಮಕ್ಕಡ ಕೂಟದ 100 ನೇ ಪುಸ್ತಕ : ಲೇಖನಗಳ ಆಹ್ವಾನ*
Next Article *ಹೆಲಿಕಾಪ್ಟರ್ ನಲ್ಲಿದ್ದವರು ಸಜೀವ ದಹನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.