Facebook Twitter WhatsApp Email Telegram Copy Link ಮಡಿಕೇರಿ ಮೇ 22 NEWS DESK : ಕೊಡಗು ಧಮ್ಮ ವಿಜಯ ಸಂಘಟನೆ ವತಿಯಿಂದ ಮೇ 23 ರಂದು ವೈಶಾಖ ಬುದ್ಧಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಸಂಜೆ 6.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
*ಮದೆಮಹೇಶ್ವರ ವಿದ್ಯಾಸಂಸ್ಥೆಯಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ*ಏಪ್ರಿಲ್ 28, 2026