Facebook Twitter WhatsApp Email Telegram Copy Link ಮಡಿಕೇರಿ ಮೇ 22 NEWS DESK : ಕೊಡಗು ಧಮ್ಮ ವಿಜಯ ಸಂಘಟನೆ ವತಿಯಿಂದ ಮೇ 23 ರಂದು ವೈಶಾಖ ಬುದ್ಧಪೂರ್ಣಿಮೆ ಕಾರ್ಯಕ್ರಮ ನಡೆಯಲಿದೆ. ನಗರದ ಅಂಬೇಡ್ಕರ್ ಭವನದಲ್ಲಿ ಸಂಜೆ 6.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಕ್ಕಾ ಐಎಎಸ್ ಅಕಾಡೆಮಿ ಸಂಸ್ಥಾಪಕ ಡಾ.ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
*ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ : ಕುಶಾಲನಗರದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಆಟಿ ಸೇಲ್ : ಆಭರಣಗಳ ಮೇಲೆ ವಿಶೇಷ ರಿಯಾಯಿತಿ*ಜುಲೈ 21, 2026