Facebook Twitter WhatsApp Email Telegram Copy Link ಮಡಿಕೇರಿ ಜೂ.13 NEWS DESK : ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಮುಖ್ಯ ರಸ್ತೆ ಬದಿ ನಡೆಯುತ್ತಿರುವ ನೂತನ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ, ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.
**ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ**ಜುಲೈ 23, 2026
*ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*ಜುಲೈ 23, 2026
*ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*ಜುಲೈ 23, 2026