Facebook Twitter WhatsApp Email Telegram Copy Link ಮಡಿಕೇರಿ ಜೂ.13 NEWS DESK : ಹರದೂರು ಗ್ರಾ.ಪಂ ವ್ಯಾಪ್ತಿಯ ಗರಗಂದೂರು ಮುಖ್ಯ ರಸ್ತೆ ಬದಿ ನಡೆಯುತ್ತಿರುವ ನೂತನ ಕಾಂಕ್ರೀಟ್ ಚರಂಡಿ ನಿರ್ಮಾಣ ಕಾಮಗಾರಿಯ ಗುಣಮಟ್ಟವನ್ನು ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಸಲೀಂ, ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.
*ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*ಜೂನ್ 25, 2026