Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತಿಕೃತಿ ದಹನ ಭಾ.ಜ.ಪ ದ ವಿಕೃತಿ ಕಾರ್ಯ : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರತಿಕೃತಿ ದಹನ ಭಾ.ಜ.ಪ ದ ವಿಕೃತಿ ಕಾರ್ಯ : ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಆರೋಪ*

ಜೂನ್ 21, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.21 NEWS DESK : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಭಟನೆಗಳನ್ನು ಮಾಡುವುದು ಸಂವಿಧಾನ ಬದ್ದವಾದರು. ತೈಲ ಬೆಲೆ ಏರಿಕೆಯನ್ನು ಖಂಡಿಸಿ ಭಾ.ಜ.ಜ. ರಾಷ್ಟ್ರ ನಾಯಕರ ಮತ್ತು ಶಾಸಕರ ಅಣುಕು ಶವ ಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿರುವುದು ತನ್ನ ವಿಕೃತಿಯನ್ನು ಮೆರೆದಿರುವುದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಪ್ರಮುಖರು ಆರೋಪಿಸಿದ್ದಾರೆ.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ನಗರ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಘಟಕದಿಂದ ರಾಷ್ಟ್ರನಾಯಕರು ಸೇರಿದಂತೆ ಶಾಸಕರ ಭಾವಚಿತ್ರವನ್ನಿಟ್ಟು ಅಣುಕು ಶವ ಯಾತ್ರೆ ನಡೆಸಿ ಪ್ರತಿಕೃತಿ ದಹನ ಮಾಡಿರುವುದು ಖಂಡನೀಯ ಎಂದರು.

ಪಕ್ಷಾತೀತವಾಗಿ ಜನಮನ್ನಣೆಯನ್ನು ಗಳಿಸಿರುವ ಕೊಡಗಿನ ಜನಪ್ರಿಯ ಶಾಸಕರು ಮತ್ತು ನೇರ ದಿಟ್ಟ ನುಡಿಯ ಜನಪ್ರತಿನಿಧಿ ಎಂದು ರಾಜ್ಯಮಟ್ಟದ ಮಾಧ್ಯಮಗಳಿಂದ ಪ್ರಶಂಸೆಗೆ ಪಾತ್ರರಾಗಿರುವ ಎ.ಎಸ್.ಪೊನ್ನಣ್ಣ ಅವರ ಭಾವಚಿತ್ರ ಇರಿಸಿ ಮತ್ತು ಕಾಂಗ್ರೆಸ್ ಪಕ್ಷ ರಾಷ್ಟ್ರ ಮಟ್ಟದ ನಾಯಕರ ಅಣುಕು ಶವಯಾತ್ರೆ ನಡೆಸಿ ದಹನ ಮಾಡಿರುವ ಕೌರ್ಯವು ಭಾ.ಜ.ಪ ಪಕ್ಷದ ವಿಕೃತ ಮನಸ್ಸಿನ ಕಾರ್ಯ ಎಂದು ಆರೋಪಿಸಿದರು.

ರಾಷ್ಟೀಕೃತ ಬ್ಯಾಂಕ್ ಗಳನ್ನು ವಿಲೀನಗೋಳಿಸಿ ಇಂದು ದೀವಾಳಿಯತ್ತ ಕೊಂಡ್ಯೋದಾಗ ಭಾ.ಜ.ಪ ಪ್ರತಿಭಟನೆ ನಡೆಸಲಿಲ್ಲಾ, ಗ್ಯಾಸ್ ಬೆಲೆ 1000 ಗಡಿ ದಾಟಿದಾಗ, ದೇಶದ ಸ್ವಾಯಕ್ತ ಸಂಸ್ಥೆಗಳನ್ನು ಖಾಸಗೀಕರಣ ಮಾಡುವ ವೇಳೆಯಲ್ಲಿ ಅಣುಕು ಶವ ಯಾತ್ರೆ ನಡೆಸಲಿಲ್ಲಾ, ಕೆ.ಪಿ.ಎಸ್ಸಿ, ಪಿ.ಎಸ್.ಐ. ಮತ್ತು ನೀಟ್ ಪರೀಕ್ಷೇಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿದಾಗ ರಾಜ್ಯ ನಾಯಕರ ಮತ್ತು ರಾಷ್ಟ್ರ ನಾಯಕರ ಶವಯಾತ್ರೆ ನಡೆಸಲಿಲ್ಲಾ ಎಂದು ಅವರು, ಇತಂಹ ಕೌರ್ಯತೆಯನ್ನು ಮೆರೆದ. ಭಾ.ಜ.ಪ ವು ಇಂದು ಅಭಿವೃದ್ದಿಯನ್ನು ಸಹಿಸದೆ ಇಂತಹಾ ಕಾರ್ಯಕ್ಕೆ ಮುಂದಾಗಿರುವುದು ಶೋಚನೀಯ ಎಂದು ವ್ಯಂಗ್ಯವಾಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ಸಲಾಂ ಮಾತನಾಡಿ, ಪ್ರತಿಭಟನೆಯ ಹೆಸರಿನಲ್ಲಿ ಶಾಸಕರ ಹೆಸರಿಗೆ ಕಳಂಕ ಬರುವ ರೀತಿಯಲ್ಲಿ ಅಣುಕು ಶವ ಯಾತ್ರೆ ಮಾಡಿರುವುದು ಖಂಡನೀಯ ಎಂದ ಅವರು, ಶಾಸಕರು ಅಜ್ಜಿಕುಟ್ಟೀರ ಸುಬ್ಬಯ್ಯ ಪೊನ್ನಣ್ಣ ಎಂದು ತಿಳಿಯಬೇಕು. ಇವರು ಬೆಂಕಿಯಲ್ಲಿ ಅರಳಿದ ಹೂ ಎಂದು ಬಣ್ಣಿಸಿದರು.
ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಜನಮನ್ನಣೆಯನ್ನು ಗಳಿಸಿರುವ ವ್ಯಕ್ತಿ. ಭಾ.ಜ.ಪ ದ ಆಟಗಳು ಇವರ ಮುಂದೇ ಶೂನ್ಯ. ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡಿದಲ್ಲಿ ತಕ್ಕ ಶಾಸ್ತಿಯಗುತ್ತದೆ ಎಂದು ಎಚ್ಚರಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಮಾತನಾಡಿ, ಪ್ರತಿಭಟನೆ ಮಾಡಲು ಎಲ್ಲಾರಿಗೂ ಸಮಾನ ಅವಕಾಶ ಕಲ್ಪಿಸಿದೆ. ಪ್ರತಿಭಟನೆಯ ರೂಪದಲ್ಲಿ ವಿಕೃತಭಾವ ಕಾಣಿಸಬಾರದು, ಒಂದು ವರ್ಷದ ಅವಧಿಯಲ್ಲಿ ಶಾಸಕರು ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಕಳೆದ 20 ವರ್ಷಗಳಲ್ಲಿ ಕೊಡಗಿನಲ್ಲಿ ಭಾ.ಜ.ಪ ಶಾಸಕರು ಆಳ್ವಿಕೆಯ ವೇಳೆಯಲ್ಲಿ ಪ್ರತಿಭಟನೆಗಳು ನಡೆದಿವೆ. ಆದರೇ ಇಂತಹ ಶವ ಯಾತ್ರೆ ಅಣುಕು ಪ್ರದರ್ಶನ ಮಾಡಲಿಲ್ಲಾ. ಇದು ನೈಜ ರಾಜಕೀಯಕ್ಕೆ ಕಳಂಕ ತರುವಂತೆ. ಪ್ರತಿಕೃತಿ ದಹನ, ಅಣುಕು ಶವ ಯಾತ್ರೆಯ ಘಟನೆಯನ್ನು ನಗರ ಕಾಂಗ್ರೆಸ್ ಘಟವು ಬಲವಾಗಿ ಖಂಡಿಸುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ಪುರಸಭಾ ಸದಸ್ಯರಾದ ಮೊಹಮ್ಮದ್ ರಾಫಿ, ಹೆಚ್.ಎಸ್ ಮತೀನ್, ಡಿ.ಪಿ.ರಾಜೇಶ್ ಪದ್ಮನಾಭ, ಮನೆಯಪಂಡ ದೇಚಮ್ಮ ಕಾಳಪ್ಪ ಉಪಸ್ಥಿತರಿದ್ದರು.

ವರದಿ : ಕಿಶೋರ್ ಕುಮಾರ್ ಶೆಟ್ಟಿ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ನಿಧನ ಸುದ್ದಿ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಹಿರಿಕರ ಗ್ರಾಮ ನಿವಾಸಿ ಹೆಚ್.ಡಿ.ಲತ(58) ನಿಧನರಾಗಿದ್ದಾರೆ. ಮೃತರು ಪತಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.…

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.