Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಅಂಗಾರಕ ಸಂಕಷ್ಟಿ”*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ವಿಶೇಷ

*”ಅಂಗಾರಕ ಸಂಕಷ್ಟಿ”*

ಜೂನ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*NEWS DESK* ಈ ಮಾಸದ ಸಂಕಷ್ಟಹರವು ದಿನಾಂಕ 25.06.2024ನೇ ಮಂಗಳವಾರ ಬರಲಿದೆ. ಮಂಗಳವಾರ ಸಂಕಷ್ಟ ಚತುರ್ಥಿ ಬರುವುದು ಅಪರೂಪವಾಗಿದೆ. ವರ್ಷದಲ್ಲಿ ಒಂದು-ಎರಡು ಅಥವಾ ಮೂರು ಬಾರಿ ಬರುತ್ತದೆ. ಗಣಪತಿಗೆ ಎರಡು ಜನ್ಮ ಅಂದರೆ ಸುಮಂಗಲಿ ಸ್ವರೂಪಿಯಾದ ಗೌರಿಯು ಮಂಗಳವಾರ ಅಂಗಾರಕ ಜೀವವನ್ನು ತುಂಬಿದರೆ ಶಿವನು ಬುಧವಾರ ತನ್ನಿಂದಲೇ ಸಾಯಿಸಲ್ಪಟ್ಟ ಮಗುವಿಗೆ ಆನೆಯ ತಲೆಯನ್ನು ತಂದು ಪುನರ್ಜನ್ಮವನ್ನು ನೀಡಿರುವುದು ಬುಧವಾರವಾಗಿದೆ. ಅದರಿಂದ ಗೌರಿ ಪ್ರಿಯವಾದ ಗಣಪನಿಗೆ ಮಂಗಳವಾರ ಅತೀ ಶ್ರೇಷ್ಠವಾಗಿರುವುದುರಿಂದ ಸಂಕಷ್ಟಹರ ಸ್ವರೂಪಿಯಾದ ಗಣಪನ ವೃತವು ಸಂಕಷ್ಟ ಚುತುರ್ಥಿಯು ಮಂಗಳವಾರ ಬಂದರೆ ಅಂಗಾರಕ ಸಂಕಷ್ಟಹರ ಚತುರ್ಥಿ ಎಂದು ಕರೆಯಲ್ಪಡುತ್ತದೆ.
ಮಂಗಳವಾರ ಬರುವ ಸಂಕಷ್ಟ ಚತುರ್ಥಿ ಶುಭದಿನದಂದು ಶ್ರದ್ಧಾಭಕ್ತಿಯಿಂದ ಆಚರಣೆಯನ್ನು ಯಾರುಮಾಡುತ್ತಾರೋ ಅವರಿಗೆ ಹೆಚ್ಚಿನ ಫಲದಾಯಕನಾಗುತ್ತಾನೆ. ಗಣಪನು ಎಂದು ಶಿವ ಪುರಾಣ ಹೇಳುತ್ತದೆ. ಆದ್ದರಿಂದ ಈ ವರ್ಷದ ನಮ್ಮೆಲ್ಲರ ಆಸೆ, ಆಕಾಂಕ್ಷೆ ಈಡೇರಬೇಕೆಂದರೆ ಕಾರ್ಯ ಸಿದ್ಧಿಯಾಗಬೇಂದರೆ ನಮ್ಮ ಜೀವನದ ಎಲ್ಲಾ ಕೆಲಸವೆಲ್ಲವು ಈ ವರ್ಷ ನಿರ್ವಿಘ್ನವಾಗಿ ಸಾಗಬೇಕೆಂದರೆ ವಿಶೇಷ ಫಲದಾಯನಾದ ಸಂಕಷ್ಟಗಳ ಪರಿಹರಿಸುವ ಮಹಾಗಣಪತಿಯ ವೃತವನ್ನು ಭಕ್ತಿ ಪೂರ್ವಕವಾಗಿ ನಡೆಸಿ ಸಂಪೂರ್ಣ ಫಲವನ್ನು ಪಡೆಯೋಣ.
ಮಂಗಳವಾರ ಬೆಳಗಿನ ಜಾವ ಎದ್ದು, ತಲೆಯಿಂದ ಸ್ನಾನವನ್ನು ಮಾಡಿ, ಗಣೇಶನ ದೇವಾಲಯ ಅಥವಾ ಭಾವಚಿತ್ರ ಅಥವಾ ಬಿಂಬಾ ದರ್ಶನವನ್ನು ಮಾಡಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ಅವರವರ ದೈಹಿಕ ಸಾಮಾಥ್ರ್ಯದಂತೆ ಅನ್ನವನ್ನು ಸ್ವೀಕರಿಸಿದೆ ಹಣ್ಣು-ಹಂಪಲು, ಎಳನೀರು, ಗೋದಿ, ರಾಗಿಯಿಂದ ಸಿದ್ದಪಡಿಸಿದ ಆಹಾರ ಪಾದಾರ್ಥಗಳನ್ನು ಸ್ವೀಕರಿಸಿ ತಾಮಸ ಆಹಾರವನ್ನು ಮಾತ್ರ ಸ್ವೀಕರಿಸಿ ಪೂರ್ತಿ ದಿನ ಗಣಪತಿಯ ಔಪಾಸನೆಯಲ್ಲಿ ಪಾಲ್ಗೊಳ್ಳಬೇಕು.
21 ಗರಿಕೆ ಅಥವಾ 21ರ ಮೇಲ್ಪಟ್ಟು ಗರಿಕೆ ಗಣೇಶನಿಗೆ ಪ್ರಿಯವಾದ ನೆಲಗಡಲೆ, ಪಂಚಗಜ್ಜಾಯ, ಎಳ್ಳುಂಡೆ, ಕಡುಬು ಯಾವುದೇ ಖಾದ್ಯಗಳನ್ನು ಸಿದ್ದಪಡಿಸಿ ನೈವೇದ್ಯಕ್ಕೆ ಅರ್ಪಣೆಗಿಟ್ಟು ಪಂಚಾಮೃತ ಅಭಿಷೇಕ ಸಹಸ್ರನಾಮ ಪೂಜೆಗಳನ್ನು ಸಾಯಂಕಾಲ, ಗೋ ಧೂಳಿ ಲಗ್ನದಲ್ಲಿ ಷೋಡ ಶೋಪಚಾರ ಪೂಜೆಯನ್ನು ಸಲ್ಲಿಸಿ, ತೀರ್ಥಪ್ರಸಾದವನ್ನು ಸ್ವೀಕರಿಸಿ, ಚಂದ್ರೋದಯದ ನಂತರ ಚಂದ್ರ ದರ್ಶನವನ್ನು ಮಾಡಿ ಭೋಜನ ಸ್ವೀಕರಿಸಬೇಕು. ಈ ಸಂಕಷ್ಟ ಹರದ ಚಂದ್ರೋದಯ 10.14 ರಾತ್ರಿ.

ಡಾ.ಮಹಾಬಲೇಶ್ವರ ಭಟ್
ದೂ.ಸಂ : 8105634429 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.