Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*
  • *ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*
  • *ಮತಾಂತರ ಪ್ರಕರಣ : ಕೇಂದ್ರೀಯ ತನಿಖಾ ದಳದ ಮೂಲಕ ತನಿಖೆಗೆ ಆಗ್ರಹ : ಸ್ವಯಂ ಪ್ರೇರಿತ ಬಂದ್ ಗೆ ಕರೆ*
  • *ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ*
  • *ಕ್ರಿಯೇಟಿವ್‍ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*
  • *ಬಿಳುಗುಂದ : ಪಿ.ಎಸ್.ಭವ್ಯಗೆ ಸನ್ಮಾನ*
  • *ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಪುರಸ್ಕಾರ* 
  • *ಮತಾಂತರ ಪ್ರಕರಣ : ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ್ನು ಗುರಿ ಮಾಡದಂತೆ ಮನವಿ*
  • *ಜಾಗ ಮಾರಾಟ ಮಾಡಲು ಅಥವಾ ಅರಣ್ಯ ಇಲಾಖೆಗೆ ಒಪ್ಪಿಸಲು ಸಿದ್ಧ : ಆಧ್ಯಾತ್ಮ ಗುರು ಶ್ರೀ ಎಂ ಸ್ಪಷ್ಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೆಳೆಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಒಂಟಿ ಸಲಗದಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೆಳೆಗಾರ*

ಜುಲೈ 5, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.5 NEWS DESK : ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೆಳೆಗಾರರೊಬ್ಬರು ಪಾರಾಗಿ ಜೀವ ಉಳಿಸಿಕೊಂಡ ಘಟನೆ ಸುಂಟಿಕೊಪ್ಪ ಸಮೀಪ ಕೊಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಡಗರಹಳ್ಳಿ ಲಕ್ಷ್ಮಿ ತೋಟದ ಮಾಲೀಕ ಬಿ.ಡಿ.ಸುಭಾಷ್ ಎಂಬುವವರೇ ಪ್ರಾಣ ಉಳಿಸಿಕೊಂಡ ವ್ಯಕ್ತಿ. ಶುಕ್ರವಾರ ಬೆಳಿಗ್ಗೆ ಮನೆಯ ಮುಂದೆ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ದಿಢೀರ್ ಆಗಿ ಗೀಳಿಡುತ್ತಾ ಪ್ರತ್ಯಕ್ಷವಾದ ಒಂಟಿಸಲಗ ಏಕಾಏಕಿ ಸುಭಾಷ್ ಅವರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಎಚ್ಚೆತ್ತುಕೊಂಡ ಸುಭಾಷ್ ಅವರು ಕಿರುಚುತ್ತಾ ಓಡಿ ಹೋಗಿ ಗೇಟ್ ಮೂಲಕ ಮನೆಯ ಆವರಣ ಸೇರಿಕೊಂಡಿದ್ದಾರೆ. ಗ್ರಾಮಸ್ಥರು ಹಾಗೂ ನಾಯಿಗಳು ಜೋರಾಗಿ ಕಿರುಚಿಕೊಂಡ ಪರಿಣಾಮ ಕಾಡಾನೆ ಸುಭಾಷ್ ಅವರ ಮನೆಯ ಗೇಟ್ ಬಳಿಯಿಂದ ರಸ್ತೆ ದಾಟಿ ತೋಟವೊಂದರೊಳಗೆ ನುಸುಳಿತು. ಗ್ರಾಮದಲ್ಲಿ ಆತಂಕದ ವಾತಾವರಣ ಮೂಡಿದ್ದು, ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಉಪ್ಪು ತೋಡು, ಕಂಬಿಬಾಣೆ, 7ನೇ ಹೊಸಕೋಟೆ, ಮತ್ತಿಕಾಡು, ಭೂತನಕಾಡು, ಕೆದಕಲ್, ಹೊರೂರು ಮತ್ತಿತರ ಭಾಗದಲ್ಲಿ ಹಗಲು ರಾತ್ರಿ ಎನ್ನದೆ ಕಾಡಾನೆಗಳು ಸಂಚರಿಸುತ್ತಿವೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೂ ಯಾವುದೇ ಆತಂಕವಿಲ್ಲದೆ ಆನೆಗಳು ಗ್ರಾಮದಲ್ಲೇ ಬೀಡು ಬಿಟ್ಟಿವೆ. ಹೆದ್ದಾರಿಯ ಮೂಲಕವೂ ಕಾಡಾನೆಗಳ ಹಿಂಡು ಹಾದು ಹೋಗುತ್ತಿದ್ದು, ನಿತ್ಯ ವಾಹನಗಳಿಗೆ ಅಡಚಣೆಯಾಗುತ್ತಿದೆ. ಪರಿಸ್ಥಿತಿ ಕೈಮೀರುವ ಎಲ್ಲಾ ಸಾಧ್ಯತೆಗಳು ಕಂಡು ಬಂದಿದ್ದು, ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*

ಜೂನ್ 27, 2026

*ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*

ಜೂನ್ 27, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*

ಜೂನ್ 27, 2026

*ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*

ಜೂನ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.27 : ಕುಶಾಲನಗರದ ನಿಸರ್ಗಧಾಮ ವ್ಯಾಪ್ತಿಯಲ್ಲಿ ನಡೆದಿರುವ ಮತಾಂತರ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ…

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*

ಜೂನ್ 27, 2026

*ಮತಾಂತರ ಪ್ರಕರಣ : ಕೇಂದ್ರೀಯ ತನಿಖಾ ದಳದ ಮೂಲಕ ತನಿಖೆಗೆ ಆಗ್ರಹ : ಸ್ವಯಂ ಪ್ರೇರಿತ ಬಂದ್ ಗೆ ಕರೆ*

ಜೂನ್ 27, 2026

*ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ*

ಜೂನ್ 26, 2026

*ಕ್ರಿಯೇಟಿವ್‍ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*

ಜೂನ್ 26, 2026

*ಬಿಳುಗುಂದ : ಪಿ.ಎಸ್.ಭವ್ಯಗೆ ಸನ್ಮಾನ*

ಜೂನ್ 26, 2026

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿನಿ ದಿಶಾಗೆ ರಾಜ್ಯ ಪುರಸ್ಕಾರ* 

ಜೂನ್ 26, 2026

*ಮತಾಂತರ ಪ್ರಕರಣ : ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ್ನು ಗುರಿ ಮಾಡದಂತೆ ಮನವಿ*

ಜೂನ್ 26, 2026

*ಜಾಗ ಮಾರಾಟ ಮಾಡಲು ಅಥವಾ ಅರಣ್ಯ ಇಲಾಖೆಗೆ ಒಪ್ಪಿಸಲು ಸಿದ್ಧ : ಆಧ್ಯಾತ್ಮ ಗುರು ಶ್ರೀ ಎಂ ಸ್ಪಷ್ಟನೆ*

ಜೂನ್ 26, 2026

*ನೀಟ್ ಪರೀಕ್ಷೆ ಹಗರಣ : ಕೇಂದ್ರ ಸರಕಾರದ ಬೇಜವಾಬ್ದಾರಿತನ ಕಾರಣ : ಕೊಡಗು ಕಾಂಗ್ರೆಸ್ ಆರೋಪ*

ಜೂನ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.