Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇನ್ನರ್ ವೀಲ್ ಅಧ್ಯಕ್ಷಯಾಗಿ ರಶ್ಮಿ ಪ್ರವೀಣ್, ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆ*
  • *ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*
  • *ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*
  • *ಮಡಿಕೇರಿಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ : ಕೆಂಪೇಗೌಡರ ದೂರದೃಷ್ಟಿಯಂತೆ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು : ಶಾಸಕ ಡಾ.ಮಂತರ್ ಗೌಡ*
  • *ಕುಶಾಲನಗರದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ*
  • *ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*
  • *ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*
  • *ಮತಾಂತರ ಪ್ರಕರಣ : ಕೇಂದ್ರೀಯ ತನಿಖಾ ದಳದ ಮೂಲಕ ತನಿಖೆಗೆ ಆಗ್ರಹ : ಸ್ವಯಂ ಪ್ರೇರಿತ ಬಂದ್ ಗೆ ಕರೆ*
  • *ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸಿ ಮಾರ್ಗದರ್ಶಕರ ನೇಮಕ ಸ್ವಾಗತಾರ್ಹ : ಬಿ.ಎಸ್.ರಮಾನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರವಾಸಿ ಮಾರ್ಗದರ್ಶಕರ ನೇಮಕ ಸ್ವಾಗತಾರ್ಹ : ಬಿ.ಎಸ್.ರಮಾನಾಥ್*

ಜುಲೈ 6, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.6 NEWS DESK : ಕೊಡಗು ಜಿಲ್ಲೆಯಲ್ಲಿ ಪ್ರವಾಸಿ ಮಾರ್ಗದರ್ಶಕರನ್ನು ನೇಮಿಸದೆ ಇರುವ ಅಂಶವನ್ನು ಗಂಭೀರವಾಗಿ ಪರಿಗಣಿಸಿರುವ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಿ ನೇಮಕಾತಿಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವೆಂದು ಕೆಪಿಸಿಸಿ ಸದಸ್ಯ ಬಿ.ಎಸ್.ರಮಾನಾಥ್ ತಿಳಿಸಿದ್ದಾರೆ.
ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಹಳ ವರ್ಷಗಳ ಹಿಂದೆಯೇ ಪ್ರವಾಸಿ ಮಾರ್ಗದರ್ಶಕರ ನೇಮಕವಾಗಿದೆ. ಆದರೆ ಕರ್ನಾಟಕದ ಪ್ರಮುಖ ಪ್ರವಾಸಿತಾಣವಾದ ಕೊಡಗಿನಲ್ಲಿ ಪ್ರವಾಸಿ ಮಾರ್ಗದರ್ಶಕರ ನೇಮಕವಾಗದೆ ನಿರ್ಲಕ್ಷಿಸಲ್ಪಟ್ಟಿತ್ತು. ಕೊಡಗು ಜಿಲ್ಲೆಯ ವಿಶಿಷ್ಟವಾದ ಸಂಸ್ಕೃತಿ ಮತ್ತು ಪ್ರವಾಸಿತಾಣಗಳನ್ನು ಪರಿಚಯಿಸಲು ಪ್ರವಾಸಿ ಮಾರ್ಗದರ್ಶಕರ ಅಗತ್ಯವಿತ್ತು. ಇದನ್ನು ಮನಗಂಡ ಶಾಸಕ ಮಂತರ್ ಗೌಡ ಅವರು ತಕ್ಷಣ ಸ್ಪಂದಿಸಿ ನೇಮಕಾತಿಗಾಗಿ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 32 ಪ್ರವಾಸಿ ಮಾರ್ಗದರ್ಶಕರು ಲೈಸನ್ಸ್ ಪಡೆದಿದ್ದು, ಇವರಲ್ಲಿ ಕೊಡಗಿನ ಯಾರೊಬ್ಬರು ಇಲ್ಲದೆ ಇರುವುದು ವಿಪರ್ಯಾಸ. ಇದೀಗ ಶಾಸಕರ ಕಾಳಜಿಯಿಂದ ಪ್ರವಾಸಿ ಮಾರ್ಗದರ್ಶಕರ ನೇಮಕಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಈ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕೆಂದು ಬಿ.ಎಸ್.ರಮಾನಾಥ್ ಕೋರಿದ್ದಾರೆ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇನ್ನರ್ ವೀಲ್ ಅಧ್ಯಕ್ಷಯಾಗಿ ರಶ್ಮಿ ಪ್ರವೀಣ್, ಕಾಯ೯ದಶಿ೯ಯಾಗಿ ಮೃಣಾಲಿನಿ ಚಿಣ್ಣಪ್ಪ ಆಯ್ಕೆ*

ಜೂನ್ 27, 2026

*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*

ಜೂನ್ 27, 2026

*ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*

ಜೂನ್ 27, 2026

*ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ : ಅತ್ಯುತ್ತಮ ವರದಿಗಳಿಗಾಗಿ  8 ಪತ್ರಕತ೯ರಿಗೆ ಪ್ರಶಸ್ತಿ*

ಜೂನ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.27 NEWS DESK : ಕೊಡಗು ಪತ್ರಕತ೯ರ ಸಂಘದ ವತಿಯಿಂದ ನೀಡಲಾಗುವ 2025 ನೇ ವಷ೯ದ ಅತ್ಯುತ್ತಮ ವರದಿಗಳಿಗಾಗಿನ …

*ನಾನೂ ನಾಯಕಿ-2026 ಶಿಬಿರ : ಕೊಡಗಿನ ಐವರು ಮಹಿಳಾ ಪ್ರತಿನಿಧಿಗಳು ಭಾಗಿ*

ಜೂನ್ 27, 2026

*ಮಡಿಕೇರಿಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ : ಕೆಂಪೇಗೌಡರ ದೂರದೃಷ್ಟಿಯಂತೆ ಸುಸ್ಥಿರ ಅಭಿವೃದ್ಧಿಗೆ ಒತ್ತು ನೀಡಬೇಕು : ಶಾಸಕ ಡಾ.ಮಂತರ್ ಗೌಡ*

ಜೂನ್ 27, 2026

*ಕುಶಾಲನಗರದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ಶ್ರೀ ಚೌಡೇಶ್ವರಿ ದೇವಿ ವಾರ್ಷಿಕೋತ್ಸವ*

ಜೂನ್ 27, 2026

*ಮಡಿಕೇರಿಯ ಜಿಲ್ಲಾ ನ್ಯಾಯಾಲಯ ಮತ್ತು ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ*

ಜೂನ್ 27, 2026

*ಮತಾಂತರ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಕೊಡಗು ಮಹಿಳಾ ಬಿಜೆಪಿ ಒತ್ತಾಯ : ಜನಾಂದೋಲನಕ್ಕೆ ಬೆಂಬಲ*

ಜೂನ್ 27, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ನಿಂದ ಪರಿಸರ ದಿನಾಚರಣೆ*

ಜೂನ್ 27, 2026

*ಮತಾಂತರ ಪ್ರಕರಣ : ಕೇಂದ್ರೀಯ ತನಿಖಾ ದಳದ ಮೂಲಕ ತನಿಖೆಗೆ ಆಗ್ರಹ : ಸ್ವಯಂ ಪ್ರೇರಿತ ಬಂದ್ ಗೆ ಕರೆ*

ಜೂನ್ 27, 2026

*ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ*

ಜೂನ್ 26, 2026

*ಕ್ರಿಯೇಟಿವ್‍ನಲ್ಲಿ ಸ್ಫೂರ್ತಿ ಮಾತು-15 ಸರಣಿ ಕಾರ್ಯಕ್ರಮ : ಓದು ಭಾವನಾತ್ಮಕವಾದಾಗ ಅದು ಸಾರ್ಥಕತೆಯನ್ನು ಪಡೆಯುತ್ತದೆ : ವಾಗ್ಮಿ ಕೆ.ರಾಜೇಂದ್ರ ಭಟ್*

ಜೂನ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.