Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಣ್ಮನ ಸೆಳೆಯುವ ಇರ್ಪು ಜಲಪಾತ*
ಪ್ರವಾಸಿತಾಣ

*ಕಣ್ಮನ ಸೆಳೆಯುವ ಇರ್ಪು ಜಲಪಾತ*

July 11, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK : ದಕ್ಷಿಣ ಭಾರತದ ಕಾಶ್ಮೀರ ಎಂದೇ ಪ್ರಖ್ಯಾತವಾಗಿರುವ ಕೊಡಗಿನ ಜಲಪಾತಗಳಲ್ಲಿ ಒಂದು. ಕೊಡಗಿನ ಹಲವಾರು ಜಲಪಾತಗಳ‍ಲ್ಲಿ ಒಂದಾಗಿರುವ ಈ ಜಲಪಾತ ತುಂಬಾ ರೋಮಾಂಚನಕಾರಿಯಾಗಿದೆ.  ನಿಶ್ಯಬ್ದ ಕಾಡಿನಲ್ಲಿ ನೆಲೆಗೊಂಡಿರುವ, ಹರಿಯುವ ನೀರಿನ ಶಬ್ಧವು, ಪಕ್ಷಿ ಮತ್ತು ಪ್ರಕೃತಿಯ ಸಮ್ಮೋಹನಗೊಳನ್ನು ಒಳಗೊಂಡಿದೆ. ಮಡಿಕೇರಿಯಿಂದ ಸುಮಾರು 50.ಕಿಮಿ ದೂರದಲ್ಲಿ ಇರುವ ಈ ಜಲಪಾತ,ನಾಗರಹೊಳೆ ಪ್ರಾಣಿ ರಕ್ಷಣಧಾಮದ ಕಾಡಿನಲ್ಲಿ ಸ್ಥಾಪಿತವಾಗಿದೆ.ಎಲ್ಲಾ ಕಾಲದಲ್ಲೂ ನೀರಿನಿಂದ ತುಂಬಿರುವ ಈ ಜಲಪಾತ ಮಳೆಗಾಲದಲ್ಲಿ ನೋಡಲು ತುಂಬಾ ಸುಂದರವಾಗಿರುತ್ತದೆ.ಈ ಜಲಪಾತವು ಪ್ರಸಿದ್ಧವಾದ ಪ್ರವಾಸಿತಾಣವಾಗಿದೆ.ಬ್ರಹ್ಮಗಿರಿ ಬೆಟ್ಟದಿಂದ ಉಗಮವಾಗುವ ಈ ಜಲಪಾತ ಲಕ್ಷಣತೀರ್ಥ ನದಿಗೆ ಸೇರ್ಪಡೆಯಾಗುತ್ತದೆ. ಪುರಾಣದಲ್ಲಿ ಬರುವ ಹಾಗೆ ರಾಮಾಯಣದ ಯುಗದಲ್ಲಿ ರಾಮನು ತನ್ನ ವನವಾಸದ ಕಾಲದಲ್ಲಿ ಈ ಕಾಡಿನಲ್ಲಿ ತಂಗಿದ್ದನು ಲಕ್ಷಣನು ರಾಮನಿಗೆ ನೀರು ತರಲು ಹೊರಟಾಗ ನೀರು ಎಲ್ಲೂ ಸಿಗದೆ ಬಾಣವನ್ನು ಕಾಡಿಗೆ ಬಿಟ್ಟನು.ಬಾಣ ಮುಟ್ಟಿದ ಜಾಗದಿಂದ ಜಲಪಾತವು ಸೃಷ್ಟಿಯಾಗುತ್ತದೆ.ಈ ಜಲಪಾತವೇ ಈಗಿನ ಇರ್ಪು ಜಲಪಾತ.ಜಲಪಾತವಿರುವ ಬೆಟ್ಟದ ಕೆಳಭಾಗದಲ್ಲಿ ರಾಮೇಶ್ವರ ದೇವಸ್ತಾನವಿದೆ.ಪುರಾಣದ ಪ್ರಕಾರ ಈ ದೇವಸ್ಥಾನದಲ್ಲಿರುವ ಶಿವಲಿಂಗವನ್ನು ಸ್ವಯಂ ಶ್ರೀರಾಮನೇ ಸ್ಥಾಪಿಸಿದನೆಂಬ ನಂಬಿಕೆ ಇದೆ.ಶಿವರಾತ್ರಿಯ ಸಮಯದಲ್ಲಿ ಈ ದೇವಸ್ಥಾನವು ಬಹಳಷ್ಟು ಭಕ್ತಾದಿಗಳನ್ನು ಆಕರ್ಶಿಸುತ್ತದೆ.

Share. Facebook Twitter Pinterest LinkedIn Tumblr Email WhatsApp
Previous Article*ಕೊಡಗಿನಲ್ಲಿ ಡೆಂಗ್ಯು 126 ಪ್ರಕರಣ : ಜಾಗೃತಿ ಕಾರ್ಯಕ್ರಮಗಳಿಂದ ನಿಯಂತ್ರಣ*
Next Article *ವಿದ್ಯುತ್ ಮಾರ್ಗ ದುರಸ್ತಿಗೆ ಕ್ರಮ ಕೈಗೊಂಡ ಶಾಸಕರು*

Recommended: Website design development company services in Mangalore Forex Trading Teacher in India

Related Posts

ಎಸ್‌ಬಿಎಸ್ ಫಾರ್ಮ್‌ಹೌಸ್ ಮಂಗಳೂರು – ನಿಮ್ಮ ಕುಟುಂಬ ಮತ್ತು ಸ್ನೇಹಿತರಿಗಾಗಿ ಒಂದು ನೆಮ್ಮದಿಯ ತಾಣ

April 18, 2025

*ಕರಿಬಂಡೆಗಳ ಮೇಲೆ ಧುಮ್ಮಿಕ್ಕಿ ಹರಿಯುತ್ತಿರುವ ಉಂಚಳ್ಳಿ ಜಲಪಾತದ*

January 3, 2025

*ಉತ್ತರ ಕರ್ನಾಟಕ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ್ ರಾಕ್ ಗಾರ್ಡನ್*

November 28, 2024

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.