Facebook Twitter WhatsApp Email Telegram Copy Link ಮಡಿಕೇರಿ ಜು.11 NEWS DESK : ಮಾದಾಪುರದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿದ್ದ ವಿದ್ಯುತ್ ಕಂಬವನ್ನು ಗಮನಿಸಿದ ಶಾಸಕ ಡಾ.ಮಂತರ್ ಗೌಡ, ತಕ್ಷಣವೇ ವಿದ್ಯುತ್ ಕಂಬ ದುರಸ್ತಿಗೊಳಿಸುವಂತೆ ಇಲಾಖೆಯ ಸಿಬ್ಬಂದಿಗಳಿಗೆ ಸೂಚಿಸಿದರು.
*ರಾಜಕೀಯ ಲಾಭಕ್ಕಾಗಿ ಸಿಜೆಪಿ ಮತ್ತು ಕಾಂಗ್ರೆಸ್ ವಿದ್ಯಾರ್ಥಿಗಳ ಹಾದಿ ತಪ್ಪಿಸುತ್ತಿವೆ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ : ಕಳೆದ 12 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಪ್ರಗತಿ ಸಾಧಿಸಲಾಗಿದೆ : ಸಮರ್ಥನೆ* ಜುಲೈ 25, 2026