Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*
  • *ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*
  • *ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*
  • *ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*
  • *ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*
  • *ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*
  • *ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*
  • *ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*
  • *ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*
  • *ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ* 

ಜುಲೈ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಅತ್ಯುತ್ತಮ ವರದಿಗಳಿಗೆ ನೀಡಲಾಗುವ  ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳಿಗೆ 8 ಮಂದಿ ಆಯ್ಕೆಯಾಗಿದ್ದಾರೆ.

ಸಂಘದ ಸದಸ್ಯರುಗಳಿಗೆ ಅತ್ಯುತ್ತಮ ವರದಿಗಳಿಗೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಪತ್ರಕರ್ತೆ ವನಿತಾ ಚಂದ್ರಮೋಹನ್ ಅವರ ತಾಯಿ ಐನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ.ಐನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮವಾದ ಶೈಕ್ಷಣಿಕ ವರದಿಗೆ ವಿಜಯ ಕರ್ನಾಟಕ ವರದಿಗಾರ ವಿನೋದ್ ಅವರು ಬರೆದ ‘ಕೊರತೆಯ ನಡುವೆಯೂ ಸಾಧನೆ ‘ ಎಂಬ ವರದಿ ಆಯ್ಕೆಯಾಗಿದೆ.
ಪತ್ರಕರ್ತ ಎಂ.ಎನ್. ಚಂದ್ರಮೋಹನ್ ತಮ್ಮ ತಂದೆ, ತಾಯಿ ಎಂ. ನಾರಾಯಣ ಮತ್ತು ಎನ್. ಪದ್ಮಾವತಿ ದಂಪತಿಗಳ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿಗೆ ಶಕ್ತಿಯಲ್ಲಿ ಪ್ರಕಟಗೊಂಡ ಚಂದ್ರಮೋಹನ್ ಅವರ  ‘ಶುಂಠಿ ಬೆಳೆಯಲು 35 ಎಕರೆ ತೋಟದಲ್ಲಿ ಮರಗಳ ಮಾರಣಹೋಮ ‘ ವರದಿ ಆಯ್ಕೆಯಾಗಿದೆ.
ಮಾಜಿ ಸಚಿವರು ಎಂ.ಪಿ.ಅಪ್ಪಚ್ಚು ರಂಜನ್ ಅವರು ಸ್ಥಾಪಿಸಿದ ಅತ್ಯುತ್ತಮ ರಾಜಕೀಯ ವರದಿಗೆ ಆಂದೋಲನ ಪತ್ರಿಕೆಯ ವರದಿಗಾರ ಸಂಶುದ್ದೀನ್ ಅವರ ‘ಕಾಂಗ್ರೆಸ್ ನಲ್ಲಿ ಮುಗಿಯದ ಅಸಮಾಧಾನ’ ವರದಿಗೆ ಲಭಿಸಿದೆ.
ಕುಶಾಲನಗರದ ಶಾರದಾ ಪತ್ತಿನ ಸಹಕಾರ ಸಂಘದ ವತಿಯಿಂದ ನೀಡಲಾಗುವ ಅತ್ಯುತ್ತಮ ಕೃಷಿ ಬಗ್ಗೆ ವರದಿಗೆ ಶಕ್ತಿಯಲ್ಲಿ ಪ್ರಕಟಗೊಂಡ ಕೆ.ಕೆ.ನಾಗರಾಜ ಶೆಟ್ಟಿ ಅವರ ‘ಬೆಳೆ ರಕ್ಷಣೆಗೆ ಅಟ್ಟಣಿಗೆಯ ಮೊರೆ ಹೋದ ಕೃಷಿಕರು’ ವರದಿ ಆಯ್ಕೆಯಾಗಿದೆ.
ಪತ್ರಕರ್ತ ಟಿ. ಆರ್. ಪ್ರಭುದೇವ್ ಅವರ ತಂದೆ ದಿ. ಎನ್. ರಾಮಕೃಷ್ಣ ಮತ್ತು ತಾಯಿ ದಿ. ಕೆ. ಎಂ. ಸರಸಮ್ಮ ಇವರ ನೆನಪಿಗಾಗಿ ನೊಂದವರ ಪರವಾಗಿ ಪ್ರಕಟಗೊಂಡ ಅತ್ಯುತ್ತಮ ಮಾನವೀಯ ವರದಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ವರದಿಗಾರ ರಘು ಹೆಬ್ಬಾಲೆ ಅವರ ‘ನದಿ ಅಂಚಿನ ಜನರಿಗೆ ಮಳೆಗಾಲದಲ್ಲಿ ನಡುಕ’ ವರದಿ ಪ್ರಶಸ್ತಿಗೆ ಭಾಜನವಾಗಿದೆ.
ಪತ್ರಕರ್ತ ಕೆ. ಬಿ. ಸಂಶುದ್ದಿನ್ ಅವರು ತಮ್ಮ ತಾಯಿ ದಿ.ಕೆ.ಕೆ.ಖತೀಜ ಅವರ ಸ್ಮರಣಾರ್ಥ ಅತ್ಯುತ್ತಮ ಕ್ರೀಡಾ ವರದಿಗೆ ವಾರ್ತಾಭಾರತಿಯಲ್ಲಿ ಪ್ರಕಟಗೊಂಡ ಇಸ್ಮಾಯಿಲ್ ಕಂಡಕೆರೆ ಅವರ ‘ಕೊಡಗಿನ ಕ್ರೀಡಾಕಲಿಗಳಿಗೆ ಕಾಡುತ್ತಿದೆ ದೈಹಿಕ ಶಿಕ್ಷಕರ ಕೊರತೆ’ ವರದಿ ಆಯ್ಕೆ ಆಗಿದೆ., ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಳಲಗದ್ದೆ ನಳಂದ ಆಯುರ್ವೇದ ನ್ಯಾಸ ದ ಖ್ಯಾತ ಪಾರಂಪರಿಕ ವೈದ್ಯರಾದ ಶ್ರೀಮತಿ ಸುಮನಾ ಮಳಲಗದ್ದೆ ಅವರು ಸ್ಥಾಪಿಸಿದ ಪಾರಂಪರಿಕ ನಾಟಿ ವೈದ್ಯ ವರದಿ ಪ್ರಶಸ್ತಿಗೆ ಶಕ್ತಿಯಲ್ಲಿ ಪ್ರಕಟಗೊಂಡ ‘ವನಿತಾ ಚಂದ್ರಮೋಹನ್ ಅವರು ಬರೆದ ‘ಬಾಲಗ್ರಹ ಪೀಡೆಗೆ ರಾಮಬಾಣ ಕೊಡಗರಮ್ಮನ ನಾಟಿ ಮದ್ದು’ ವಿಶೇಷ ವರದಿಗೆ ಲಭಿಸಿದೆ, ಮತ್ತು ಪತ್ರಕರ್ತ ಕುಡೆಕಲ್ ಗಣೇಶ್ ಅವರ ತಂದೆ ಕುಡೆಕಲ್ ಕೃಷ್ಣಪ್ಪ ಅವರ ಜ್ಞಾಪಕಾರ್ಥ ಸ್ಥಾಪಿತ ದೃಶ್ಯ ವಾಹಿನಿಯ ಸಾಮಾಜಿಕ ಕಳಕಳಿಯ ವರದಿಗೆ ಚಿತ್ತಾರ ವಾಹಿನಿಯ ವರದಿಗಾರ ಕೆ. ಜೆ ಶಿವರಾಜ್ ಅವರ ‘ಓದುಗರ ಕೈಗೆಟುಕದ ಕುಶಾಲನಗರ ಗ್ರಂಥಾಲಯ’ ಮಾಧ್ಯಮ ವರದಿಗೆ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಲಭಿಸಿದೆ ಎಂದು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.20ರಂದು ಕುಶಾಲನಗರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*

ಮಾರ್ಚ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.28 : ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಸಾಧಾರಣ ಮಳೆಯಾಗಿದೆ. ಸಿಡಿಲಬ್ಬರ ಜನರಲ್ಲಿ…

*ಸಹಾಯ ಧನ ಮತ್ತು ವಸತಿಗಾಗಿ ಒತ್ತಾಯಿಸಿ ಎಸ್‌ಡಿಟಿಯು ಮನವಿ*

ಮಾರ್ಚ್ 28, 2026

*ಮಂದಗತಿಯಲ್ಲಿ ಸಾಗುತ್ತಿರುವ ಅಮೃತ್ ಕಾಮಗಾರಿ : ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀವ್ರ ಅಸಮಾಧಾನ*

ಮಾರ್ಚ್ 28, 2026

*ಪೊಲೀಸ್ ವಸತಿ ಗೃಹ, ಸಮುದಾಯ ಭವನಗಳಿಗೆ ಕೊಡಗು ಎಸ್‌ಪಿ ಬಿಂದುಮಣಿ ಭೇಟಿ : ಪರಿಶೀಲನೆ*

ಮಾರ್ಚ್ 28, 2026

*ಏ.1 ರಂದು ನಾಪೋಕ್ಲುವಿನಲ್ಲಿ ಹಿಂದೂ ಜನಜಾಗೃತಿ ಸಮಾವೇಶ*

ಮಾರ್ಚ್ 28, 2026

*ಮಾ.31ರಂದು ಜನರಲ್ ಕೆ.ಎಸ್.ತಿಮ್ಮಯ್ಯ ಅವರ 120ನೇ ಜನ್ಮ ದಿನಾಚರಣೆ*

ಮಾರ್ಚ್ 28, 2026

*ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬಿ.ಕೆ.ಪ್ರಶಾಂತ್ ಆಯ್ಕೆ*

ಮಾರ್ಚ್ 28, 2026

*ಶ್ರೀ ತಿರುನೆಲ್ಲಿ ಪೆಮ್ಮಯ್ಯ ದೇವಾಲಯಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ವಿಶೇಷ ಪೂಜೆ ಸಲ್ಲಿಕೆ*

ಮಾರ್ಚ್ 28, 2026

*ಸೋಮವಾರಪೇಟೆಯಲ್ಲಿ ಸಂಭ್ರಮದ ರಾಮೋತ್ಸವ*

ಮಾರ್ಚ್ 28, 2026

*ಮೂರ್ನಾಡು : ಮಾ.29 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮಾರ್ಚ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.