Facebook Twitter WhatsApp Email Telegram Copy Link ಕಡಂಗ ಜು.13 NEWS DESK : ರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಕಡಂಗ ಚೆಯ್ಯಂಡಾಣೆ ಮುಖ್ಯ ರಸ್ತೆಯ ಪೊದ್ಧಮಾನಿ ಗ್ರಾಮದಲ್ಲಿರುವ ಬೃಹತ್ ಮಾವಿನ ಮರದ ಕೊಂಬೆ ರಸ್ತೆಗೆ ಬಿದ್ದಿದೆ. ಅಲ್ಲದೆ ವಿದ್ಯುತ್ ತಂತಿಗೆ ಹಾನಿಯಗಿದ್ದು, ಗ್ರಾಮದ ಸುತ್ತಮುತ್ತಲ ಮನೆಗಳಿಗೆ ಸಂಪರ್ಕ ಕಡಿತಗೊಂಡಿದೆ. ವರದಿ : ನೌಫಲ್
*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*ಜುಲೈ 24, 2026