Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿದ್ದು, ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026