Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗಿದ್ದು, ಅಲ್ಲಲ್ಲಿ ಮರದ ರೆಂಬೆಗಳು ಮುರಿದುಬಿದ್ದು ಮನೆಗಳಿಗೆ ಹಾನಿಯಾಗಿದೆ. ಸುಂಟಿಕೊಪ್ಪ ಹೋಬಳಿಯ ಅಂದಾಗೋವೆ ಗ್ರಾಮದ ಅಬ್ಬಾಸ್ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಗಾಳಿ ಮಳೆಗೆ ಹಾನಿಗೊಂಡಿದೆ.
*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*ಮೇ 2, 2026