Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಭಾರೀ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸೋಮವಾರಪೇಟೆ ಹೋಬಳಿಯ ನೇಗಳ್ಳಿ ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಎಂಬವರ ಮನೆಯ ಮೇಲೆ ಮರ ಬಿದ್ದು ಮೇಲ್ಚಾವಣಿ ಮತ್ತು ಗೋಡೆ ಪೂರ್ಣ ಹಾನಿಯಾಗಿದೆ.
*ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ತರಬೇತಿ ಕಾರ್ಯಾಗಾರ : ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗದಂತೆ ಗಮನಹರಿಸಿ : ಪ್ರಸನ್ನ ಕುಮಾರ್*ಜುಲೈ 24, 2026