Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಭಾರೀ ಗಾಳಿ ಮಳೆಯಿಂದಾಗಿ ಮನೆಯ ಮೇಲೆ ಮರ ಬಿದ್ದು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಸೋಮವಾರಪೇಟೆ ಹೋಬಳಿಯ ನೇಗಳ್ಳಿ ಕರ್ಕಳ್ಳಿ ಗ್ರಾಮದ ನಿವಾಸಿ ಜಯಂತಿ ಎಂಬವರ ಮನೆಯ ಮೇಲೆ ಮರ ಬಿದ್ದು ಮೇಲ್ಚಾವಣಿ ಮತ್ತು ಗೋಡೆ ಪೂರ್ಣ ಹಾನಿಯಾಗಿದೆ.
*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*ಮೇ 28, 2026