Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಮಡಿಕೇರಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನೆಲೆ ನಗರಸಭಾ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಹಾನಿ ಆಗಿರುವ ಪ್ರದೇಶಗಳಿಗೆ ಪೌರಾಯುಕ್ತ ವಿಜಯ್ ಭೇಟಿ ನೀಡಿ ಪರಿಶೀಲಿಸಿದರು.
*ಕೊಡಗಿನ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ : ಮರ ಬಿದ್ದು ಸಂಚಾರ ವ್ಯತ್ಯಯ : ಹೊತ್ತಿ ಉರಿದ ತೆಂಗಿನ ಮರ*ಮಾರ್ಚ್ 28, 2026