Facebook Twitter WhatsApp Email Telegram Copy Link ಮಡಿಕೇರಿ ಜು.15 NEWS DESK : ಮಡಿಕೇರಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನೆಲೆ ನಗರಸಭಾ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಹಾನಿ ಆಗಿರುವ ಪ್ರದೇಶಗಳಿಗೆ ಪೌರಾಯುಕ್ತ ವಿಜಯ್ ಭೇಟಿ ನೀಡಿ ಪರಿಶೀಲಿಸಿದರು.