Facebook Twitter WhatsApp Email Telegram Copy Link ಮಡಿಕೇರಿ ಜು.16 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮಡಿಕೇರಿ ತಾಲ್ಲೂಕಿನ ಕೊಯನಾಡು ಸ. ಹಿ. ಪ್ರಾ. ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಘಟಕ ಕಾರ್ಯಾಚರಣೆ ನಡೆಸಿ ಶಾಲೆಯ ಒಳಗಿದ್ದ ವಸ್ತುಗಳನ್ನು ಹೊರತೆಗೆದರು.
*ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನ ಜಾರಿಗೆ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಆಗ್ರಹ : ಮೇ 30 ರಂದು ಕೊಡಗು ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ*ಮೇ 28, 2026