Facebook Twitter WhatsApp Email Telegram Copy Link ಮಡಿಕೇರಿ ಜು.16 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮಡಿಕೇರಿ ತಾಲ್ಲೂಕಿನ ಕೊಯನಾಡು ಸ. ಹಿ. ಪ್ರಾ. ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಘಟಕ ಕಾರ್ಯಾಚರಣೆ ನಡೆಸಿ ಶಾಲೆಯ ಒಳಗಿದ್ದ ವಸ್ತುಗಳನ್ನು ಹೊರತೆಗೆದರು.
*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*ಮೇ 2, 2026