Facebook Twitter WhatsApp Email Telegram Copy Link ಸೋಮವಾರಪೇಟೆ ಜು.18 NEWS DESK : ಸೋಮವಾರಪೇಟೆ ಶಾಲಾ ರಸ್ತೆಯ ನಿವಾಸಿ ಗುಂಡಿಮನೆ ಮಂಜುನಾಥ್ ಗುರುವಾರ ಸಂಜೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಕರ್ಕಳ್ಳಿಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ. ಮೃತರು ಪತ್ನಿ, ಮೂವರು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
*ಕಾಸರಗೋಡಿನಲ್ಲಿ ಕೇರಳ – ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ : ಕೊಡಗಿನ ಸಾಹಿತಿಗಳಿಗೆ ಪ್ರಶಸ್ತಿ ಪ್ರದಾನ*February 23, 2026