Facebook Twitter WhatsApp Email Telegram Copy Link ಮಡಿಕೇರಿ ಜು.22 NEWS DESK : ಗಾಳಿ ಮಳೆಗೆ ಚೇರಂಬಾಣೆ ಕೊಟ್ಟೂರು ಗ್ರಾಮದ ಲಿಂಗಪ್ಪ ಪೂಜಾರಿ ಎಂಬುವವರಿಗೆ ಸೇರಿದ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಚೇರಂಬಾಣೆ ಗ್ರಾ.ಪಂ ಉಪಾಧ್ಯಕ್ಷ ಬಡ್ಡೀರ ಸೋಮಣ್ಣ ಹಾಗೂ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026