Facebook Twitter WhatsApp Email Telegram Copy Link ಮಡಿಕೇರಿ ಜು.25 NEWS DESK : ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಕೆ.ಜೆ.ಪಾರ್ವತಿ ಜೋಯಪ್ಪ ಅವರ ವಾಸದ ಮನೆ ಗೋಡೆ ಮತ್ತು ಛಾವಣಿ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
*ಆಮ್ ಆದ್ಮಿ ಪಾರ್ಟಿಯ ಕಚೇರಿ ಉದ್ಘಾಟನೆ : ರಾಜಕೀಯ ಪಕ್ಷಗಳಿಗೆ ಜನಸಾಮಾನ್ಯರ ಒಳಿತಿಗಿಂತ ಅಧಿಕಾರವೇ ಮುಖ್ಯವಾಗಿದೆ : ಕೆ.ಪಿ.ಬಾಲಸುಬ್ರಹ್ಮಣ್ಯ ಬೇಸರ*ಮೇ 27, 2026
*ಪುರುಷರ ರಾಷ್ಟ್ರೀಯ ಹಾಕಿ ಟೂರ್ನಿಗೆ ಕೊಡಗು ಜಿಲ್ಲಾ ಸರ್ಕಾರಿ ನೌಕರರ ತಂಡ ಆಯ್ಕೆ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಹಾಕಿ ಟೂರ್ನಿ*ಮೇ 27, 2026