Facebook Twitter WhatsApp Email Telegram Copy Link ಮಡಿಕೇರಿ ಜು.25 NEWS DESK : ಸೋಮವಾರಪೇಟೆ ತಾಲ್ಲೂಕು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿ ಗ್ರಾಮದ ನಿವಾಸಿಯಾದ ಕೆ.ಜೆ.ಪಾರ್ವತಿ ಜೋಯಪ್ಪ ಅವರ ವಾಸದ ಮನೆ ಗೋಡೆ ಮತ್ತು ಛಾವಣಿ ಬಿದ್ದು ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026