Facebook Twitter WhatsApp Email Telegram Copy Link ಮಡಿಕೇರಿ ಜು.27 NEWS DESK : ಭಾಗಮಂಡಲ ಹೋಬಳಿಯ ದೋಣಿಕಾಡು ಎಂಬಲ್ಲಿ ಕಾವೇರಿ ನದಿ ನೀರಿನ ಪ್ರವಾಹದ ರಕ್ಷಣೆಗೆ ದೋಣಿ ಸಹಾಯದಿಂದ ನದಿ ದಾಟುವ ಜನರಿಗೆ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಜೀವ ರಕ್ಷಕ ಜಾಕೆಟ್ ಗಳನ್ನು ವಿತರಿಸಲಾಯಿತು.
**ವರ್ತಕರಿಗೆ ನಷ್ಟ, ಟ್ರಾಫಿಕ್ ಕಿರಿಕಿರಿ : ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ**ಜುಲೈ 23, 2026