Facebook Twitter WhatsApp Email Telegram Copy Link ಮಡಿಕೇರಿ ಜು.27 NEWS DESK : ಭಾಗಮಂಡಲ ಹೋಬಳಿಯ ದೋಣಿಕಾಡು ಎಂಬಲ್ಲಿ ಕಾವೇರಿ ನದಿ ನೀರಿನ ಪ್ರವಾಹದ ರಕ್ಷಣೆಗೆ ದೋಣಿ ಸಹಾಯದಿಂದ ನದಿ ದಾಟುವ ಜನರಿಗೆ ಸುರಕ್ಷತೆಗಾಗಿ ಜಿಲ್ಲಾಡಳಿತದಿಂದ ಜೀವ ರಕ್ಷಕ ಜಾಕೆಟ್ ಗಳನ್ನು ವಿತರಿಸಲಾಯಿತು.