Facebook Twitter WhatsApp Email Telegram Copy Link ಮಡಿಕೇರಿ ಜು.28 NEWS DESK : 49ನೇ ವರ್ಷದ ಶ್ರೀ ಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ ದಸರಾ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಕೂಪದೀರ ಅಯ್ಯಪ್ಪ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎನ್.ಮುದ್ದುರಾಜು, ಖಜಾಂಚಿಗಳಾಗಿ ಅತುಲ್ ಹಾಗೂ ಪ್ರದೀಪ್ ನೇಮಕಗೊಂಡಿದ್ದಾರೆ.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026