Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
  • *ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*
  • *ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*
  • *ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಡಿತರ ಅವ್ಯವಸ್ಥೆ ವಿರುದ್ಧ ಅಸಮಾಧಾನ : ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಡಿತರ ಅವ್ಯವಸ್ಥೆ ವಿರುದ್ಧ ಅಸಮಾಧಾನ : ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ*

ಜುಲೈ 29, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.29 : ಸರ್ವರ್ ಸಮಸ್ಯೆಗೆ ಪರಿಹಾರ ಸೂಚಿಸಬೇಕು, ಪಡಿತರ ವ್ಯವಸ್ಥೆಯನ್ನು ಸಮರ್ಪಕಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ (ಮಾರ್ಕ್ಸ್ವಾದಿ) ಕಮ್ಯೂನಿಸ್ಟ್ ಪಕ್ಷ ನೆಲ್ಲಿಹುದಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನೆಲ್ಲಿಹುದಿಕೇರಿ ಗ್ರಾ.ಪಂ ಎದುರು ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳು ಅವ್ಯವಸ್ಥೆಗಳ ವಿರುದ್ಧ ಘೋಷಣೆ ಕೂಗಿ, ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು. ಪಕ್ಷದ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಆರ್ಥಿಕವಾಗಿ ದುರ್ಬಲರಾಗಿರುವ ವರ್ಗಕ್ಕೆ ಸಹಾಯವಾಗಲೆಂದು ಪಡಿತರ ವ್ಯವಸ್ಥೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಈ ವ್ಯವಸ್ಥೆಯಲ್ಲಿ ಸುಮಾರು 14 ದಿನಸಿ ಸಾಮಾಗ್ರಿಗಳನ್ನು ನೀಡಲಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿದೆ. ಆದರೆ ನಮ್ಮ ಕರ್ನಾಟಕ ರಾಜ್ಯದಲ್ಲಿ ಒಬ್ಬರಿಗೆ ಕೇವಲ 5 ಕೆ.ಜಿ ಅಕ್ಕಿ ಮತ್ತು ಇನ್ನುಳಿದ 5 ಕೆ.ಜಿ ಅಕ್ಕಿಗೆ ಬದಲಾಗಿ 140 ರೂ.ಗಳನ್ನು ನಗದು ರೂಪದಲ್ಲಿ ನೀಡಲಾಗುತ್ತಿದೆ. ಉಳಿದ ಯಾವುದೇ ಸಾಮಾಗ್ರಿಗಳನ್ನು ನೀಡುತ್ತಿಲ್ಲ. ಚುನಾವಣೆ ಸಂದರ್ಭ ಮಾತ್ರ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ ಎಂದು ಟೀಕಿಸಿದರು. ಆರೋಗ್ಯ, ಉದ್ಯೋಗ ಮತ್ತಿತರ ಕ್ಷೇತ್ರಗಳ ಸರ್ಕಾರಿ ಸೌಕರ್ಯಗಳನ್ನು ಪಡೆಯಲು ಜನರಿಗೆ ಪಡಿತರ ಚೀಟಿ ಅಗತ್ಯವಾಗಿದೆ. ಆದರೆ ಪಡಿತರ ಚೀಟಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ನೆಲ್ಲಿಹುದಿಕೇರಿ ಭಾಗದಲ್ಲಿ ನಿತ್ಯ ಸರ್ವರ್ ಸಮಸ್ಯೆ ಕಾಡುತ್ತಿದೆ. ಈ ಬಗ್ಗೆ ಆಹಾರ ಇಲಾಖೆ ಅಧಿಕಾರಿಗಳು ಗಮನಹರಿಸಿ ಸರ್ವರ್ ಸಮಸ್ಯೆ ಬಗೆಹರಿಸಬೇಕು. ಜಿಲ್ಲೆಯಲ್ಲಿ ಕೂಲಿ ಕಾರ್ಮಿಕರು ಹಾಗೂ ಬಡವರ ಸಂಖ್ಯೆ ಹೆಚ್ಚು ಇದ್ದು, ಬಿಪಿಎಲ್ ಪಡಿತರ ವ್ಯವಸ್ಥೆಯಲ್ಲಿನ ನ್ಯೂನತೆಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಬಿಪಿಎಲ್ ಕಾರ್ಡ್ನ ಮಾನದಂಡ ಬದಲಾಗಬೇಕು, ಎಲ್ಲಾ ಬಡ ಕೂಲಿ ಕಾರ್ಮಿಕರಿಗೂ ಬಿಪಿಎಲ್ ಕಾರ್ಡ್ ನೀಡಬೇಕು, ದಿನಸಿ ಸಾಮಾಗ್ರಿಗಳನ್ನು ಸಮರ್ಪಕವಾಗಿ ಒದಗಿಸಬೇಕು, ಶ್ರೀಮಂತರ ಬಳಿ ಇರುವ ಬಿಪಿಎಲ್ ಕಾರ್ಡ್ಗಳನ್ನು ವಶಕ್ಕೆ ಪಡೆಯಬೇಕು, ಬಿಪಿಎಲ್ ಕಾರ್ಡ್ದಾರರಿಗೆ ನಿಯಮಾನುಸಾರ ಇರುವ ಎಲ್ಲಾ ಆಹಾರ ಪದಾರ್ಥಗಳನ್ನು ನೀಡಬೇಕು ಎಂದು ಭರತ್ ಆಗ್ರಹಿಸಿದರು.
ಸರ್ಕಾರ ಮತ್ತು ಅಧಿಕಾರಿಗಳು ಬಡವರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಪಕ್ಷದ ಪ್ರಮುಖರಾದ ಉದಯಕುಮಾರ್, ಅಭೀಬ್, ರವಿ, ರಘು, ಮುಸ್ತಫ, ಬೊಜಿ, ಲಲಿತ, ಚಂದ್ರ, ಕಾವೇರಿ, ರವಿ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಬೇಡಿಕೆಯ ಮನವಿ ಪತ್ರವನ್ನು ಕುಶಾಲನಗರ ಆಹಾರ ನಿರೀಕ್ಷಕರಾದ ಸ್ವಾತಿ ಅವರ ಮೂಲಕ ಆಹಾರ ಸಚಿವರು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ನೆಲ್ಲಿಹುದಿಕೇರಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನಂಜುAಡ ಸ್ವಾಮಿ ಅವರಿಗೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ…

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026

*ಸೆ.19 ರಂದು ಕೊಡಗು ಮಹಿಳಾ ಸಹಕಾರ ಸಂಘದ 86ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 12, 2026

*ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ತಪಾಸಣೆ : ಕಾನೂನು ಅರಿವು*

ಸೆಪ್ಟೆಂಬರ್ 12, 2026

*ಅರಣ್ಯ ಪ್ರದೇಶಗಳಿಗೆ ಮಾತ್ರ ಸೀಮಿತಗೊಳಿಸಿ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಿ : ಸೇವ್ ಕೊಡಗು ಸಂಘಟನೆ ಒತ್ತಾಯ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.