Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಸೋಮವಾರಪೇಟೆ ತಾಲ್ಲೂಕಿನ ನಗರೂರು ನಿವಾಸಿ, ಕಾಫಿ ಬೆಳೆಗಾರ ಎಸ್.ಎಸ್.ಬಸವರಾಜ್ (78) ಇಂದು ಬೆಳಗಿನ ಜಾವ ನಿಧಾನರಾದರು. ಮೃತರ ಅಂತ್ಯಕ್ರಿಯೆ ಸಂಜೆ 4 ಗಂಟೆಗೆ ಸೋಮವಾರಪೇಟೆಯ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
*ಕಡಂಗ ಪ್ರಾಥಮಿಕ ಶಾಲೆಯಲ್ಲಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ನಾಗರಿಕರಿಗೆ ಗೌರವ ; ಗುರುಹಿರಿಯರನ್ನು ಗೌರವಿಸುವುದು ಆದ್ಯತೆಯಾಗಲಿ – ಡಾ.ಶುಭಾ ಕೆ.ಜಿ.*ಆಗಷ್ಟ್ 22, 2026