Facebook Twitter WhatsApp Email Telegram Copy Link ಮಡಿಕೇರಿ ಆ.12 NEWS DESK : ಸೋಮವಾರಪೇಟೆ ತಾಲ್ಲೂಕಿನ ನಗರೂರು ನಿವಾಸಿ, ಕಾಫಿ ಬೆಳೆಗಾರ ಎಸ್.ಎಸ್.ಬಸವರಾಜ್ (78) ಇಂದು ಬೆಳಗಿನ ಜಾವ ನಿಧಾನರಾದರು. ಮೃತರ ಅಂತ್ಯಕ್ರಿಯೆ ಸಂಜೆ 4 ಗಂಟೆಗೆ ಸೋಮವಾರಪೇಟೆಯ ವೀರಶೈವ ರುದ್ರ ಭೂಮಿಯಲ್ಲಿ ನೆರವೇರಲಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ.
*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*ಸೆಪ್ಟೆಂಬರ್ 11, 2026
*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*ಸೆಪ್ಟೆಂಬರ್ 11, 2026